Wednesday, September 9, 2026
Wednesday, September 9, 2026

ಫೆ.19. ಶಿವಮೊಗ್ಗದಲ್ಲಿ ಸಾಮೂಹಿಕ ರುದ್ರಹೋಮ‌ ಆಯೋಜನೆ

Date:

ವಿನೋಬನಗರದ ಚಾಚಾ ನೆಹರೂ ಪಾರ್ಕ್ ಪಕ್ಕದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ದೇವಸ್ಥಾನದ ಹಿಂಭಾಗದಲ್ಲಿರುವ ಲಿಂಗ ಮುದ್ರೆಕಲ್ಲು ಮುಂಭಾಗ ಸಾಮೂಹಿಕ ರುದ್ರ ಹೋಮವನ್ನು ಫೆ.16ರ ಬೆಳಿಗ್ಗೆ 10:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಚೈತನ್ಯ ಸಮಿತಿ ತಿಳಿಸಿದೆ.
ಎಸ್.ದತ್ತಾತ್ರಿ ಭಟ್‌ರ ಪ್ರಧಾನ ಪೌರೋಹಿತ್ಯದಲ್ಲಿ ರುದ್ರಹೋಮ ನಡೆಯಲಿದ್ದು, ಸೇವಾ ಶುಲ್ಕ 250 ರೂ.ಇದ್ದು, ಫೆ.15ರ ಸಂಜೆಯೊಳಗಾಗಿ ಹೆಸರು ನೋಂದಾಯಿಸುವಂತೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ.ಕೆ.ಮುರುಳೀಧರ್ ಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...