Friday, July 24, 2026
Friday, July 24, 2026

ಫೆ.19. ಶಿವಮೊಗ್ಗದಲ್ಲಿ ಸಾಮೂಹಿಕ ರುದ್ರಹೋಮ‌ ಆಯೋಜನೆ

Date:

ವಿನೋಬನಗರದ ಚಾಚಾ ನೆಹರೂ ಪಾರ್ಕ್ ಪಕ್ಕದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ದೇವಸ್ಥಾನದ ಹಿಂಭಾಗದಲ್ಲಿರುವ ಲಿಂಗ ಮುದ್ರೆಕಲ್ಲು ಮುಂಭಾಗ ಸಾಮೂಹಿಕ ರುದ್ರ ಹೋಮವನ್ನು ಫೆ.16ರ ಬೆಳಿಗ್ಗೆ 10:30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಚೈತನ್ಯ ಸಮಿತಿ ತಿಳಿಸಿದೆ.
ಎಸ್.ದತ್ತಾತ್ರಿ ಭಟ್‌ರ ಪ್ರಧಾನ ಪೌರೋಹಿತ್ಯದಲ್ಲಿ ರುದ್ರಹೋಮ ನಡೆಯಲಿದ್ದು, ಸೇವಾ ಶುಲ್ಕ 250 ರೂ.ಇದ್ದು, ಫೆ.15ರ ಸಂಜೆಯೊಳಗಾಗಿ ಹೆಸರು ನೋಂದಾಯಿಸುವಂತೆ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ.ಕೆ.ಮುರುಳೀಧರ್ ಭಟ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...