Saturday, February 14, 2026
Saturday, February 14, 2026

ಟಗರು ಕಾಳಗ ಸ್ಪರ್ಧೆಗೆ ಯಶ ಕೋರಿದ ನಟ ಡಾಲಿ ಧನಂಜಯ್

Date:

ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ದ ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ,ವೀರ ಸಿಂಧೂರ ಲಕ್ಷ್ಮಣ ಟ್ರೋಫಿಗಳನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ರವರು ಅನಾವರಣಗೊಳಿಸಿ ಶಿವಮೊಗ್ಗ ಮಾರಿ ಜಾತ್ರೆಯ ಟಗರು ಕಾಳವು ಯಶಸ್ವಿಯಾಗಲೆಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕರಿ, ಎಚ್ ಪಾಲಾಕ್ಷಿ, ಐಡಿಯಲ್ ಗೋಪಿ, ಪಿ.ಎಚ್ ಮಾಲ್ತೇಶ್, ಸಂಚಾಲಕರುಗಳಾದ ಹೆಚ್. ಪಿ. ಗಿರೀಶ್, ಎಂ ರಾಕೇಶ್, ರಾಜೇಶ್ ಮಂದಾರ, ಮನ್ವಿತ್ ಹಾಗೂ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Meggan Hospital Shivamogga ಶಿವಮೊಗ್ಗ ಹಿರಿಯ ಪ್ರಸೂತಿ ತಜ್ಞ ಡಾ.ಚಿನ್ನಯ್ಯ ನಿಧನ

Meggan Hospital Shivamogga ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನಿವೃತ್ತ ವಸತಿ ವೈದ್ಯಾಧಿಕಾರಿಗಳು...

Backward Classes Welfare Department ಕಾಡುಗೊಲ್ಲರ ಅಭಿವೃದ್ಧಿ ನಿಗಮದ ವತಿಯಿಂದ ಆಹಾರ ವಾಹಿನಿ‌ ಯೋಜನೆ ಸೌಲಭ್ಯ ಪ್ರಕಟಣೆ

Backward Classes Welfare Department ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮದ...