Friday, July 24, 2026
Friday, July 24, 2026

ಟಗರು ಕಾಳಗ ಸ್ಪರ್ಧೆಗೆ ಯಶ ಕೋರಿದ ನಟ ಡಾಲಿ ಧನಂಜಯ್

Date:

ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ ದ ‘ಸಂಗೊಳ್ಳಿ ರಾಯಣ್ಣ , ವೀರ ಶಿವಪ್ಪ ನಾಯಕ, ಭಗೀರಥ,ವೀರ ಸಿಂಧೂರ ಲಕ್ಷ್ಮಣ ಟ್ರೋಫಿಗಳನ್ನು ಸ್ಯಾಂಡಲ್‌ವುಡ್‌ನ ನಟರಾಕ್ಷಸ ಡಾಲಿ ಧನಂಜಯ್ ರವರು ಅನಾವರಣಗೊಳಿಸಿ ಶಿವಮೊಗ್ಗ ಮಾರಿ ಜಾತ್ರೆಯ ಟಗರು ಕಾಳವು ಯಶಸ್ವಿಯಾಗಲೆಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ. ರಂಗನಾಥ್, ಗೌರವ ಸಂಚಾಲಕರುಗಳಾದ ನಾಗರಾಜ್ ಕಂಕರಿ, ಎಚ್ ಪಾಲಾಕ್ಷಿ, ಐಡಿಯಲ್ ಗೋಪಿ, ಪಿ.ಎಚ್ ಮಾಲ್ತೇಶ್, ಸಂಚಾಲಕರುಗಳಾದ ಹೆಚ್. ಪಿ. ಗಿರೀಶ್, ಎಂ ರಾಕೇಶ್, ರಾಜೇಶ್ ಮಂದಾರ, ಮನ್ವಿತ್ ಹಾಗೂ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...