Friday, July 24, 2026
Friday, July 24, 2026

CM Siddharamaiah ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ- ಸಿದ್ಧರಾಮಯ್ಯ

Date:

CM Siddharamaiah ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ಸಂಕಲ್ಪದೊಂದಿಗೆ ಅಧಿಕಾರ ವಹಿಸಿಕೊಂಡ ನಾವು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಟಶಕ್ತಿಗಳ ನಿಯಂತ್ರಣಕ್ಕಾಗಿ ಕೋಮುನಿಗ್ರಹ ಪಡೆ ರಚನೆ ಮಾಡಿದ್ದೇವೆ ಹಾಗೂ ವಿಧಾನ ಮಂಡಲದ ಉಭಯ ಸದನಗಳಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ – 2025ಕ್ಕೆ ಅನುಮೋದನೆ ದೊರೆತಿದೆ.
ಕೋಮುಗಲಭೆ, ಮತೀಯವಾದ ಮುಂತಾದ ಯಾವುದೇ ಅಹಿತಕರ ಘಟನೆಗಳು ನಡೆಯದೆ ಸಮಾಜದಲ್ಲಿ ಶಾಂತಿ – ನೆಮ್ಮದಿಯನ್ನು ಮರುಸ್ಥಾಪಿಸಿದ ಸಂತೃಪ್ತಿ ನಮಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

CM Siddharamaiah 1,000 ದಿನಗಳ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇವೆ. ನಿಮ್ಮ ಪ್ರೀತಿ – ಸಹಕಾರ ಮುಂದೆಯೂ ನಮ್ಮೊಂದಿಗಿರಲಿ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...