ಬಂಜಾರ ಕಾಶಿ ಸೂರಗೊಂಡನಕೊಪ್ಪದಲ್ಲಿ ಸಂತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ ನಡೆಯಿತು.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸಂತಗುರು ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ , ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್,ದಾವಣಗೆರೆ ಸಂಸದೆ
ಡಾ. ಪ್ರಭಾ ಮಲ್ಲಿಕಾರ್ಜುನ್,
ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು,
ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
