Tuesday, April 7, 2026
Tuesday, April 7, 2026

Sahyadri College of Commerce and Management ಶಾಲಾಕಟ್ಟಡಕ್ಕೆ ಸುಣ್ಣಬಣ್ಣ ಮಾಡಿ ಸೌಂದರ್ಯ ಹೆಚ್ಚಿಸಿದ ಎನ್ಎಸ್ಎಸ್ ಶಿಬಿರಾರ್ಥಿಗಳು

Date:

Sahyadri College of Commerce and Management ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಆಯನೂರು ಸಮೀಪದ ದೊಡ್ಡಮತ್ತಲಿ ಗ್ರಾಮದಲ್ಲಿ ಆಯೋಜಿಸಿರುವ ವಾರ್ಷಿಕ ಶಿಬಿರದಲ್ಲಿ ಇಂದು ಶಾಲೆಗೆ ಸುಣ್ಣಬಣ್ಣ ಮಾಡುವುದರ ಜೊತೆಗೆ ಅಲಂಕಾರಿಕವಾಗಿ ಹಸೆ ಚಿತ್ತಾರದ ಕೆಲಸವನ್ನು ಮಾಡಲಾಯಿತು. ಎನ್ಎಸ್ಎಸ್ ನ ಹಿರಿಯ ಸ್ವಯಂಸೇವಕರು, ಶಿಬಿರದ ವಿದ್ಯಾರ್ಥಿಗಳು, ಆಸಕ್ತ ಅಧ್ಯಾಪಕರು ಸೇರಿಕೊಂಡು ಹಸೆ ಚಿತ್ತಾರವನ್ನು ಬಿಡಿಸುತ್ತಿದ್ದಾರೆ. ಮೂರು ದಿನಗಳ ಕಾಲ ಈ ಕಾರ್ಯ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...