Wednesday, September 9, 2026
Wednesday, September 9, 2026

Sahyadri College of Commerce and Management ಶಾಲಾಕಟ್ಟಡಕ್ಕೆ ಸುಣ್ಣಬಣ್ಣ ಮಾಡಿ ಸೌಂದರ್ಯ ಹೆಚ್ಚಿಸಿದ ಎನ್ಎಸ್ಎಸ್ ಶಿಬಿರಾರ್ಥಿಗಳು

Date:

Sahyadri College of Commerce and Management ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎನ್ಎಸ್ಎಸ್ ಘಟಕಗಳ ವತಿಯಿಂದ ಆಯನೂರು ಸಮೀಪದ ದೊಡ್ಡಮತ್ತಲಿ ಗ್ರಾಮದಲ್ಲಿ ಆಯೋಜಿಸಿರುವ ವಾರ್ಷಿಕ ಶಿಬಿರದಲ್ಲಿ ಇಂದು ಶಾಲೆಗೆ ಸುಣ್ಣಬಣ್ಣ ಮಾಡುವುದರ ಜೊತೆಗೆ ಅಲಂಕಾರಿಕವಾಗಿ ಹಸೆ ಚಿತ್ತಾರದ ಕೆಲಸವನ್ನು ಮಾಡಲಾಯಿತು. ಎನ್ಎಸ್ಎಸ್ ನ ಹಿರಿಯ ಸ್ವಯಂಸೇವಕರು, ಶಿಬಿರದ ವಿದ್ಯಾರ್ಥಿಗಳು, ಆಸಕ್ತ ಅಧ್ಯಾಪಕರು ಸೇರಿಕೊಂಡು ಹಸೆ ಚಿತ್ತಾರವನ್ನು ಬಿಡಿಸುತ್ತಿದ್ದಾರೆ. ಮೂರು ದಿನಗಳ ಕಾಲ ಈ ಕಾರ್ಯ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...