Wednesday, April 8, 2026
Wednesday, April 8, 2026

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Date:

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು ರಾಜ್ಯದ ಕಂದಾಯ ಇಲಾಖೆಯ ಹೊಸ ಉಪಕ್ರಮವಾಗಿದೆ.

ಹಲವು ವರ್ಷಗಳಿಂದ ಗ್ರಾಮದ ಸ್ಥಾನಮಾನವಿಲ್ಲದೆ, ಸೌಲಭ್ಯಗಳಿಂದ ವಂಚಿತರಾಗಿದ್ದ ಜನವಸತಿ ಪ್ರದೇಶಗಳಿಗೆ ದಾಖಲೆಯನ್ನು ಕಲ್ಪಿಸಿ ಅವರ ವಾಸಿಸುವ ಹಕ್ಕನ್ನು ಎತ್ತಿ ಹಿಡಿದಿದೆ.

2023ರ ವರೆಗೆ ಕೇವಲ 1.08 ಲಕ್ಷ ಜನರಿಗೆ ಮಾತ್ರ ಮ್ಯಾನುವಲ್‌ ಹಕ್ಕುಪತ್ರ ನೀಡಲಾಗಿತ್ತು. ಆದರೆ ಇಂದು ಅಂತಹ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ, ಹಕ್ಕುಪತ್ರ ವಿತರಣೆಗೆ ವೇಗ ನೀಡಲಾಗಿದೆ. ಈ ಮೂಲಕ ಇದೊಂದು ಜನಪರ ಕ್ರಾಂತಿಯಾಗಿ ಬದಲಾಗಿದೆ.

ಹೊಸಪೇಟೆಯಲ್ಲಿ 1,11,111 ಜನರಿಗೆ ಈಗಾಗಲೇ ಡಿಜಿಟಲ್‌ ಹಕ್ಕುಪತ್ರ ನೀಡಲಾಗಿದೆ.
ಫೆಬ್ರವರಿ 14ರಂದು ಹಾವೇರಿಯಲ್ಲಿ 1,06,724 ಜನರಿಗೆ ಡಿಜಿಟಲ್‌ ಹಕ್ಕುಪತ್ರಗಳನ್ನು ವಿತರಿಸಲಾಗಿದೆ

ಕೇವಲ ಹಕ್ಕುಪತ್ರವಲ್ಲ, ನೋಂದಣಿಯೊಂದಿಗೆ ಇ-ಸ್ವತ್ತು ಕೂಡ ಜನರ ಕೈಸೇರುತ್ತಿದೆ. ಶೀಘ್ರದಲ್ಲೇ 1,50,000 ಜನರಿಗೆ ಡಿಜಿಟಲ್‌ ಹಕ್ಕುಪತ್ರ ಸಿಗಲಿದೆ.

Krishna Bhairegowda ಇದು ಸದ್ದಿಲ್ಲದೇ ನಡೆದ ಕ್ರಾಂತಿ. ಪ್ರಣಾಳಿಕೆಯಲ್ಲಿ ಹೇಳದೇ ಜಾರಿ ಮಾಡಿದ ʼಭೂ ಗ್ಯಾರಂಟಿʼ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...

Acharya Tulsi National College of Commerce ಮೇ1. ಎಟಿ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಗಳ ಸಮಾಗಮ

ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 1ರಂದು ಬೆಳಗ್ಗೆ 10.30ಕ್ಕೆ...

Department of Agriculture ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯ ರಸಗೊಬ್ಬರ ಖರೀದಿಸಲು ಎಫ್ ಐ ಡಿ ಸಂಖ್ಯೆ ಕಡ್ಡಾಯ

ಶಿವಮೊಗ್ಗ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರವನ್ನು ಖರೀದಿಸಲು ಇನ್ನು ಮುಂದೆ ಫಾರ್ಮರ್...