Wednesday, September 9, 2026
Wednesday, September 9, 2026

ಶಿವರಾತ್ರಿ ವಿಶೇಷ ಸಿನಿಮಾ, ಪ್ರಶಾಂತ್ ಸಾಗರ ನಿರ್ದೇಶನದ “ಕೌತುಕ” ಪ್ರದರ್ಶನ- ವಿನಯ್ , ಶಿವಮೊಗ್ಗ

Date:

ಮಹಾಶಿವರಾತ್ರಿಯ ಪೂಜೆ , ಭಜನೆ, ಉಪವಾಸ, ಅರ್ಚನೆಯ ಪರಂಪರಾಗತ ಆಚರಣೆಗಳು ಒಂದೆಡೆಯಾದರೇ….. ಪರಿಸರವೇ ಪರಮೇಶ್ವರನೆಂಬ ಜಾಗೃತಿಯ ಪರ್ವ ಒಂದೆಡೆ!!! ಶಿವಮೊಗ್ಗದಲ್ಲಿ ತಮ್ಮ ಕನಸಿನ ಈಶ್ವರವನದಲ್ಲಿ ನವ್ಯಶ್ರೀ ನಾಗೇಶ್ ಅವರ ಪರಿಸರ ಶಿವರಾತ್ರಿಯ ಸಂಭ್ರಮ ಮುಗಿಲು ಮುಟ್ಟಿದೆ .

ಪ್ರಕೃತಿಯಲ್ಲಿ ಪರಶಿವನನ್ನು ಕಾಣುವ ಒಳನೋಟಕ್ಕೊಂದು ಸಂಸ್ಕಾರ ಬೇಕು. ನಮ್ಮ ಸಾಗರದ ಪ್ರಶಾಂತ್ ಇಂಥಹ ಸೂಕ್ಷ್ಮಮತಿಯುಳ್ಳ ಕಿರುಚಿತ್ರ ನಿರ್ದೇಶಕ . ಇವರು ತಪ್ಪಸ್ಸಿನಂತೆ ತಾಳ್ಮೆಯಿಂದ ನಿರ್ಮಿಸಿದ ಕಿರುಚಿತ್ರ “ಕೌತುಕ” ಇಂದು ಸಂಜೆ 6.30 ಗೆ ಅಬ್ಬಲಗೆರೆ ಬಳಿ ಇರುವ ಈಶ್ವರವನದ ಹಸಿರು ಸಮುಚ್ಛಯದಲ್ಲಿ ಪ್ರದರ್ಶನವಾಗಲಿದೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...