Friday, July 24, 2026
Friday, July 24, 2026

ಶಿವರಾತ್ರಿ ವಿಶೇಷ ಸಿನಿಮಾ, ಪ್ರಶಾಂತ್ ಸಾಗರ ನಿರ್ದೇಶನದ “ಕೌತುಕ” ಪ್ರದರ್ಶನ- ವಿನಯ್ , ಶಿವಮೊಗ್ಗ

Date:

ಮಹಾಶಿವರಾತ್ರಿಯ ಪೂಜೆ , ಭಜನೆ, ಉಪವಾಸ, ಅರ್ಚನೆಯ ಪರಂಪರಾಗತ ಆಚರಣೆಗಳು ಒಂದೆಡೆಯಾದರೇ….. ಪರಿಸರವೇ ಪರಮೇಶ್ವರನೆಂಬ ಜಾಗೃತಿಯ ಪರ್ವ ಒಂದೆಡೆ!!! ಶಿವಮೊಗ್ಗದಲ್ಲಿ ತಮ್ಮ ಕನಸಿನ ಈಶ್ವರವನದಲ್ಲಿ ನವ್ಯಶ್ರೀ ನಾಗೇಶ್ ಅವರ ಪರಿಸರ ಶಿವರಾತ್ರಿಯ ಸಂಭ್ರಮ ಮುಗಿಲು ಮುಟ್ಟಿದೆ .

ಪ್ರಕೃತಿಯಲ್ಲಿ ಪರಶಿವನನ್ನು ಕಾಣುವ ಒಳನೋಟಕ್ಕೊಂದು ಸಂಸ್ಕಾರ ಬೇಕು. ನಮ್ಮ ಸಾಗರದ ಪ್ರಶಾಂತ್ ಇಂಥಹ ಸೂಕ್ಷ್ಮಮತಿಯುಳ್ಳ ಕಿರುಚಿತ್ರ ನಿರ್ದೇಶಕ . ಇವರು ತಪ್ಪಸ್ಸಿನಂತೆ ತಾಳ್ಮೆಯಿಂದ ನಿರ್ಮಿಸಿದ ಕಿರುಚಿತ್ರ “ಕೌತುಕ” ಇಂದು ಸಂಜೆ 6.30 ಗೆ ಅಬ್ಬಲಗೆರೆ ಬಳಿ ಇರುವ ಈಶ್ವರವನದ ಹಸಿರು ಸಮುಚ್ಛಯದಲ್ಲಿ ಪ್ರದರ್ಶನವಾಗಲಿದೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...