Friday, July 24, 2026
Friday, July 24, 2026

ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಗ್ರಾಮ ಸಹಾಯಕ

Date:

ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಗ್ರಾಮ ಸಹಾಯಕರನ್ನು ಅವರನ್ನು ವಶಕ್ಕೆ ಪಡೆದಿದ್ದಾರೆ.

40 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಸಹಾಯಕ ರಾಜೇಶ್ ಹಾಗೂ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ಧಲಿಂಗರೆಡ್ಡಿ ಅವರನ್ನ ವಶಕ್ಕೆ ಪಡೆದಿದ್ದಾರೆ.

ಸಿದ್ದಲಿಂಗರೆಡ್ಡಿ ಅವರು ಈ ಹಿಂದೆ ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ಕೆಲ ತಿಂಗಳ ಹಿಂದೆಯಷ್ಟೇ ವಿಶೇಷ ಭೂ ಸ್ವಾಧೀನಾಧಿಕಾರಿ ವರ್ಗಾವಣೆಯಾಗಿದ್ದ ಸಿದ್ದಲಿಂಗ ರೆಡ್ಡಿ ಅವರು
ತಮ್ಮ ಸಹಾಯಕನ ಮೂಲಕ
ಕಾರಿನ ಮಾಸಿಕ ಬಾಡಿಗೆ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕಾರು ಚಾಲಕ ಕೇಶವಮೂರ್ತಿ ದೂರಿನನ್ವಯ ಲೋಕಾಯುಕ್ತ ಟೀಮ್ ದಾಳಿ ನಡೆಸಲಾಗಿತ್ತು.
ಇಬ್ಬರನ್ನೂ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...