Tuesday, February 17, 2026
Tuesday, February 17, 2026

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Date:

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ‍್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶನ ನೀಡಲು ಫೆ.17 ರಂದು ಬೆಳಿಗ್ಗೆ 11.00 ಲಂಕೇಶ್ ಪತ್ರಿಕೆಯ ವರದಿಗಾರರು ಮತ್ತು ಖ್ಯಾತ ಅಂಕಣಕಾರ ಬಿ.ಚಂದ್ರೇಗೌಡ ಇವರು ಸ್ವಾತಂತ್ರ‍್ಯದ ಓಟ ಕಾದಂಬರಿಯ ಕುರಿತು ಮಾತಾನಾಡುವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ‘ಸ್ವಾತಂತ್ರ‍್ಯದ ಓಟ’ ನಾಟಕ ನಿರ್ದೇಶಕಾರದ ನಟರಾಜ್ ಹೊನ್ನವಳ್ಳಿ, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ, ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ., ಕಲಾವಿದರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Bharat Scouts and Guides ಪಿ.ಜಿ.ಆರ್.ಸಿಂಧ್ಯಾ ಅವರಿಗೆ ಗುಲಬರ್ಗಾ ವಿವಿಯ ಗೌರವ ಡಾಕ್ಟರೇಟ್

Bharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ...