Wednesday, September 9, 2026
Wednesday, September 9, 2026

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Date:

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು, ಸಾರಾ ಹಾಕುವ ಮೂಲಕ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿವೆ.

ಪ್ರಸಿದ್ಧ ಶಿವಮೊಗ್ಗ ಕೋಟೆ ಮಾರಿಕಾಂಬಾ ದೇವಿಯ  ಜಾತ್ರಾ ಮಹೋತ್ಸವವು
ಫೆಬ್ರವರಿ 24ರಿಂದ 28ರವರೆಗೆ ಅತ್ಯಂತ ಸಡಗರದಿಂದ ನಡೆಯಲಿದೆ.

ಜಾತ್ರೆಯ ಹಿನ್ನೆಲೆ  ಸಾರಾ ಹಾಕುವ ಅಥವಾ ಅಂಕೆ ಹಾಕುವ ಕಾರ್ಯಕ್ರಮವು ನಡೆಯಿತು.

ಸಮಿತಿಯ ಅಧ್ಯಕ್ಷರಾದ ಎಸ್. ಕೆ. ಮರಿಯಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಅವರು ಡೋಲು ಬಾರಿಸುವ ಮೂಲಕ ಚಾಲನೆ ನೀಡಿದ್ದು,
ಆಟೋ ರಿಕ್ಷಾಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಪ್ರಚಾರ ಆರಂಭಗೊಂಡಿವೆ.

ಸಾರಾ ಹಾಕುವುದು ಎಂದರೆ ಅದು ದೇವಿಯ ಹೆಸರಿನಲ್ಲಿ ಇಡೀ ನಗರಕ್ಕೆ ವಿಧಿಸಲಾಗುವ ಒಂದು ಪವಿತ್ರ ಆಜ್ಞೆಯಾಗಿದೆ.

ಜಾತ್ರೆಯ ಅವಧಿಯಲ್ಲಿ ಯಾವುದೇ ವಿಘ್ನಗಳು ಎದುರಾಗದಂತೆ ಮತ್ತು ಊರಿನ ಜನತೆಗೆ ಯಾವುದೇ ಸಂಕಷ್ಟಗಳು ಬರದಂತೆ ತಡೆಯಲು ಈ ಗಡಿ ನಿರ್ಣಯದ ಪದ್ಧತಿ. 

ಕೆಳದಿ ಅರಸರ ಕಾಲದಿಂದಲೂ ನಡೆದುಬಂದಿರುವ ಈ ಸಂಪ್ರದಾಯ ಇಂದಿಗೂ ಮುಂದುವರಿದಿದೆ.

Kote Marikamba Devi ಸಾರಾ ಹಾಕಿದ ನಂತರ ಗ್ರಾಮಸ್ಥರು ಊರು ಬಿಟ್ಟು ಹೋಗದಂತೆ ಮತ್ತು ಹೊರಗಿನವರು ಅಶುದ್ಧತೆಯಿಂದ ಬರದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...