Friday, July 24, 2026
Friday, July 24, 2026

Agnipath scheme ಅಗ್ನಿವೀರ್ ನೇಮಕಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

Date:

Agnipath scheme ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನೋಂದಣಿ ಪೊರ್ಟಲ್-WWW.JOININDINARMY.NIC.IN ರ ಮೂಲಕ ಏ. 01 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Agnipath scheme ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂ. ಸಂ.: 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ. ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ನ್ಯಾಯಯುತ ಮತ್ತು ಪಾರದರ್ಶಕವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಅವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...