Saturday, April 11, 2026
Saturday, April 11, 2026

Karnataka Janapada Parishath ಶಿವಮೊಗ್ಗ ಜಿಲ್ಲಾ ಏಳನೇ ಜಾನಪದ ಸಮ್ಮೇಳನ: ಹಿರಿಯ “ಜನಪದ ಧ್ವನಿ” ಕೆ. ಯುವರಾಜ್ ಸರ್ವಾಧ್ಯಕ್ಷತೆ

Date:

Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಮಾ.21 ರಂದು ಶನಿವಾರ ಆಲದಹಳ್ಳಿ ಸೋಮಿನ ಕೊಪ್ಪದಲ್ಲಿ ಜಿಲ್ಲಾ ಮಟ್ಟದ 7 ನೇ , ಸರ್ವಾಧ್ಯಕ್ಷರಾಗಿ ಜಾನಪದ ಗಾಯಕ ಕೆ. ಯುವರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.
ಕಜಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಜಿಲ್ಲೆಯ ಸುಮಾರು ಇಪ್ಪತ್ತು ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Krishnashastry ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

ಲೇ: ಪ್ರಸಾದ್ ಶ್ರೀವತ್ಸ.ದಾವಣಗೆರೆ. Krishnashastry ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...