Wednesday, September 9, 2026
Wednesday, September 9, 2026

Karnataka Janapada Parishath ಶಿವಮೊಗ್ಗ ಜಿಲ್ಲಾ ಏಳನೇ ಜಾನಪದ ಸಮ್ಮೇಳನ: ಹಿರಿಯ “ಜನಪದ ಧ್ವನಿ” ಕೆ. ಯುವರಾಜ್ ಸರ್ವಾಧ್ಯಕ್ಷತೆ

Date:

Karnataka Janapada Parishath ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಮಾ.21 ರಂದು ಶನಿವಾರ ಆಲದಹಳ್ಳಿ ಸೋಮಿನ ಕೊಪ್ಪದಲ್ಲಿ ಜಿಲ್ಲಾ ಮಟ್ಟದ 7 ನೇ , ಸರ್ವಾಧ್ಯಕ್ಷರಾಗಿ ಜಾನಪದ ಗಾಯಕ ಕೆ. ಯುವರಾಜ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ.
ಕಜಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ ಮಾಡಲಾಯಿತು. ಜಿಲ್ಲೆಯ ಸುಮಾರು ಇಪ್ಪತ್ತು ವಿವಿಧ ಪ್ರಕಾರದ ಜಾನಪದ ಕಲಾ ತಂಡಗಳು ಸಮ್ಮೇಳನದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...