Friday, July 24, 2026
Friday, July 24, 2026

Chandragutti Festival ಚಂದ್ರಗುತ್ತಿ ದೇವಿಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಿಸಿ ಡೀಸಿ ಅವರ ಆದೇಶ

Date:

Chandragutti Festival ಸೊರಬ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಫೆ.24 ಮತ್ತು 25 ರಂದು ಶ್ರೀ ರೇಣುಕಮ್ಮ ದೇವಿ ಜಾತ್ರೆ ನಡೆಯುತ್ತಿದ್ದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ 2 ದಿನಗಳ ಕಾಲ ಬೆತ್ತಲೆ ಸೇವೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರನ್ವಯ ರೇಣುಕಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ವರದಾ ನದಿಯಲ್ಲಿ ಧಾರ್ಮಿಕ ಸ್ನಾನ ಮಾಡುವುದು, ದೇವರಿಗೆ ಮುಡಿ ಕೊಡುವುದು, ಪಡ್ಲಿಗಿ ತುಂಬಿಸುವುದು ಮತ್ತು ‘ಬೆತ್ತಲೆ ಸೇವೆ’ ಯನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ. ಈ ನಿಷೇಧಾಜ್ಞೆಯು ಶ್ರೀ ರೇಣುಕಮ್ಮ ದೇವಿಯ ರಥೋತ್ಸವ, ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲವೆಂದು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...