Wednesday, September 9, 2026
Wednesday, September 9, 2026

DVS College ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹಿಂದಿ ಸಮ್ಮೇಳನ

Date:

DVS College ಡಿ ವಿ ಎಸ್ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹಿಂದಿ ಸಮ್ಮೇಳನವು ಭಾರತೀಯ ಸಾಹಿತ್ಯ ಮೇ ಸಂತ ಪರಂಪರ ಎಂಬ ವಿಷಯದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಬಸಪ್ಪಗೌಡರು
ವಹಿಸಿದ್ದರು.

ಸಮ್ಮೇಳನದ ಉದ್ಘಾಟನೆಯನ್ನು ಮಹಾರಾಷ್ಟ್ರದ ಪ್ರೊಫೆಸರ್ ಬಿರಾದರ್ ಹಾಗೂ ಕೇರಳ ಸೆಂಟ್ರಲ್ ಯುನಿವರ್ಸಿಟಿಯ ತಾರಾ ಎಸ್ ಪವಾರ್ ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯದರ್ಶಿಗಳು ಸಹಕಾರದರ್ಶಿಗಳು ಸದಸ್ಯರು ಹಾಗೂ ಪ್ರಾಚಾರ್ಯರು ವಿದ್ಯಾರ್ಥಿಗಳು ವಿವಿಧ ಕಾಲೇಜಿನಿಂದ ಬಂದ ಉಪನ್ಯಾಸಕರು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಗೊಳಿಸಿದರು.

DVS College ಇದರಲ್ಲಿ ವಿದ್ಯಾರ್ಥಿಗಳು ಸಹ ಪಾಲ್ಗೊಂಡು ಸಂತ ಸಾಹಿತ್ಯದ ಪರಂಪರೆಯನ್ನು ಅರಿತುಕೊಂಡರು. ಈ ಸಮ್ಮೇಳನದ ಸಂಚಲವನ್ನು ಹಿಂದಿ ವಿಭಾಗದ ಡಾ. ಎಮ್ ಸಿದ್ದಯ್ಯರವರು ವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...