Sunday, February 22, 2026
Sunday, February 22, 2026

ಆಗುಂಬೆಯ ಮನೆಯೊಂದರಲ್ಲಿ ಶವ ಪತ್ತೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.

ಸುಮಾರು 2 ದಿನಗಳ ಹಿಂದೆಯೇ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

ಅರಣ್ಯ ಇಲಾಖೆಯ ಹಂಗಾಮಿ ನೌಕರನಾಗಿ ಕೆಲಸ ಮಾಡುತಿದ್ದ ರಾಘವೇಂದ್ರ
ಮದ್ಯಪಾನ ಮಾಡಿ ಮಲಗಿದ್ದರು ಎನ್ನಲಾಗುತ್ತಿದೆ.

ಮೃತರ ಪಾರ್ಥವ ಶರೀರವನ್ನು ತೀರ್ಥಹಳ್ಳಿಯ ಜೆ ಸಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಆಗುಂಬೆ ಪೊಲೀಸ್ ಪಿ ಎಸ್ ಐ ಶಿವನ ಗೌಡ ಪಾಟೀಲ್ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸಂಪರ್ಕ ಸಭೆಯಲ್ಲಿ 65 ಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಮಾಡಿದ ಸಚಿವ ಮಧು ಬಂಗಾರಪ್ಪ

Madhu Bangarappa ಚಂದ್ರಗುತ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ‌...

Department of Soldiers Welfare and Rehabilitation ಡೆಹ್ರಾಡೂನ್ ಶಾಲೆಯ 8 ನೇ ತರಗತಿಗೆ ಪ್ರವೇಶಾತಿಗೆ ಅರ್ಹತಾ ಪರೀಕ್ಷೆ

Department of Soldiers Welfare and Rehabilitation ಜನವರಿ 2027ನೇ ಅಧಿವೇಶನಕ್ಕಾಗಿ...

Karnataka Open University ರಾಜ್ಯದ ಮುಕ್ತ ವಿವಿಯಿಂದ ವಿವಿಧ ಕೋರ್ಸುಗಳ ಅಧ್ಯಯನಕ್ಕೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Karnataka Open University ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06,...