Wednesday, September 9, 2026
Wednesday, September 9, 2026

Madhu Bangarappa ಸಂಪರ್ಕ ಸಭೆಯಲ್ಲಿ 65 ಕ್ಕೂ ಹೆಚ್ಚು ಅರ್ಜಿಗಳ ವಿಲೇವಾರಿ ಮಾಡಿದ ಸಚಿವ ಮಧು ಬಂಗಾರಪ್ಪ

Date:

Madhu Bangarappa ಚಂದ್ರಗುತ್ತಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು‌ ಬಂಗಾರಪ್ಪನವರು ಬಗರ್ ಹುಕುಂ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಡಾಂಬರೀಕರಣ, ಭೂ ದಾಖಲೆಗಳ ತಿದ್ದುಪಡಿ, ಮೆಸ್ಕಾಂ‌ ಇಲಾಖೆ ಸೇರಿದಂತೆ
65ಕ್ಕೂ ಹೆಚ್ಚು ಅರ್ಜಿಗಳನ್ನು‌ ಸಾರ್ಜನಿಕರಿಂದ ಸ್ವೀಕರಿಸಿ, ಸ್ಥಳದಲ್ಲೇ ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ‌ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

Madhu Bangarappa ಗುಡ್ಡೆಕೊಪ್ಪದ ಗ್ರಾಮಸ್ಥರು, ೨೦೨೧ ರಿಂದ ಸರ್ವೇ ಕಾರ್ಯ ಆಗಿಲ್ಲವೆಂದು, ಚಂದ್ರಗುತ್ತಿಯಲ್ಲಿ ಸಮಗ್ರ ವಿದ್ಯುತ್ ಪೂರೈಕೆ ಆಗುತ್ತಿಲ್ಲವೆಂದು ಅರ್ಜಿ ನೀಡಿದರು.
ತ್ಯಾವರೆತಪ್ಪ ಗ್ರಾಮದಲ್ಲಿ ಸ್ಮಶಾನ ಜಾಗದಲ್ಲಿ‌ ಕಲ್ಲು‌ಕ್ವಾರಿ ಚಟುವಟಿಕೆ ನಡೆಯುತ್ತಿದ್ದು ಅದನ್ನು ತೆರವುಗೊಳಿಸಬೇಕೆಂದು ಹಾಗೂ ಗ್ರಾಮದ ಕೆಲವರು ತಮಗೆ ಪಡಿತರ ಚೀಟಿಗಳನ್ನು ಕೊಡಿಸುವಂತೆ ಮನವಿ‌ ಮಾಡಿದರು.
ಪುರದೂರು ಗ್ರಾಮ‌ದ ಪ್ರವಾಹದ ಸಂತ್ರಸ್ತರು ಸೂಕ್ತ ದಾಖಲೆಗಳನ್ನು‌ ನೀಡಿರಿ‌, ಮನೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...