Wednesday, September 9, 2026
Wednesday, September 9, 2026

ಅಮೂಲ್ಯ ‘ಸಂ’ಶೋಧಕ , ಎಚ್.ಖಂಡೋಬ ಅವರಿಗೆ ಸ್ವಗೃಹದಲ್ಲೇ ಸನ್ಮಾನ

Date:

ಶಿವಮೊಗ್ಗ ಶ್ರೀ ಅಂಬಾಭವಾನಿ ದೇವಸ್ಥಾನದ ಜೀಜಾಬಾಯಿ ಮರಾಠ ಮಹಿಳಾ ಮಂಡಳಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಅಮೂಲ್ಯ ಶೋಧ ಮ್ಯೂಸಿಯಂನ ಸ್ಥಾಪಕರು, ಇತಿಹಾಸ ಸಂಶೋಧಕರೂ ಆದ ಮರಾಠ ಸಮಾಜದ ಗಣ್ಯ ವ್ಯಕ್ತಿಗಳಲ್ಲಿ ಓರ್ವರಾದ ಹೆಚ್. ಖಂಡೋಬರಾವ್ ಅವರನ್ನು ಮನೆಬಾಗಿಲಲ್ಲೇ ಸನ್ಮಾನಿಸಿ, ಗೌರವಿಸಲಾಯಿತು.ಮಂಡಳಿ ಅಧ್ಯಕ್ಷೆ ಉಷಾ ಪಿ. ಮೋರೆ, ಪ್ರಧಾನ ಕಾರ್ಯದರ್ಶಿ ಕೆ. ಮಂಜುಳಾ, ಖಜಾಂಚಿ ಗೀತಾ ಗೋಪಾಲ್ ಮೋಹಿತೆ, ಉಪಾಧ್ಯಕ್ಷೆ ಆರ್. ವೀಣಾ, ಸಹಕಾವ್ಯದರ್ಶಿ ಪೂಜಾ, ಕೋಶಾಧ್ಯಕ್ಷೆ ಲೋಲಾಕ್ಷಿ ಬಾಯಿ, ಸಂಘಟನಾ ಕಾವ್ಯದರ್ಶಿ ಎಸ್.ಕೆ. ಲಕ್ಷ್ಮಿ ಹಾಗೂ ನಿರ್ದೇಶಕರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...