Wednesday, September 9, 2026
Wednesday, September 9, 2026

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು- ಡಾ.ಟಿ.ಅರವಿಂದ್

Date:

ಇತ್ತೀಚಿಗೆ ಶಿವಮೊಗ್ಗದ ಪ್ರಿಸ್ಕೂಲ್ ಆದ ಅಭ್ಯಾಸ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಮುಖ್ಯ ಅತಿಥಿಯಾಗಿ ಶಿವಮೊಗ್ಗದ ಖ್ಯಾತ ಹಿರಿಯ ಮನೋವೈದ್ಯ ಡಾ.ಟಿ.ಅರವಿಂದ ಅವರು ಆಗಮಿಸಿದ್ದರು.

ಮಕ್ಕಳ ಬೆಳವಣಿಗೆ ವಿಚಾರವಾಗಿ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಪೋಷಕರಿಗೆ ಕಿವಿಮಾತುಗಳನ್ನ ಹೇಳಿದರು

ಮಕ್ಕಳ ಬೆಳವಣಿಗೆಯಲ್ಲಿ ಪೋಷಕರು ಆದರ್ಶಪ್ರಾಯವಾಗಿರಬೇಕು ಭಾಷೆ ನಡೆ-ನುಡಿ ಹಾಗೂ ಸಂಸ್ಕಾರವನ್ನು ಮಕ್ಕಳಲ್ಲಿ ಬಿತ್ತುವ ಕೆಲಸ ಮೊದಲಿನಿಂದಲೇ ಪೋಷಕರು ಮಾಡಬೇಕು.

ಅದೇ ರೀತಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ದೊಡ್ಡ ದೊಡ್ಡ ಪ್ರಾಜೆಕ್ಟ್ಸ್ ಮಾಡುವ ಬದಲು ಮಾನವೀಯತೆ ಕರುಣೆ ಸಹ ಬಾಳ್ವೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಮಕ್ಕಳಲ್ಲಿ ಸಂಸ್ಕಾರವನ್ನು ಬೆಳೆಸಿದರೆ ಮುಂದೆ ವಿಜ್ಞಾನ ಗಣಿತ ಹಾಗೂ ಯಾವುದೇ ವಿಷಯದಲ್ಲೂ ಕೂಡ ಪರಿಣಿತಿ ಹೊಂದಬಹುದು ಎಂದು ಡಾ.ಅರವಿಂದ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...