Wednesday, September 9, 2026
Wednesday, September 9, 2026

Water Tax ನೀರಿನ ಕಂದಾಯ ಪಾವತಿಗೆ ಮಾರ್ಚ್ 1 ರಂದು ವಿಶೇಷ ಕೌಂಟರ್ ವ್ಯವಸ್ಥೆ.

Date:

WaterTax ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಮಾ. 01 ರ ಭಾನುವಾರದಂದು ಎಂ.ಕೆ.ಕೆ.ರಸ್ತೆಯ ಗಾಯತ್ರಿ ವಿದ್ಯಾಮಂದಿರದ ಆವರಣ, ಟಿಪ್ಪುನಗರ 1ನೇ ತಿರುವಿನ ಮಿಲತ್ ಶಾಲೆ ಮುಂಭಾಗ, ಸೂಳೇಬೈಲ್ ಮುಖ್ಯರಸ್ತೆಯ ದುರ್ಗಮ್ಮನ ದೇವಸ್ಥಾನದ ಹತ್ತಿರ, ಅಶೋಕನಗರ ನಂದಿನಿ ಬೂತ್ ಹತ್ತಿರ ಹಾಗೂ ವಿನೋಬನಗರ ಕಲ್ಲಹಳ್ಳಿ ಅಭಿಷ್ಟವರ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

WaterTax ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...