Thursday, February 26, 2026
Thursday, February 26, 2026

B.Y. Raghavendra “ಸೇವಾತೀರ್ಥ” ಕಾರ್ಯಸೌಧಕ್ಕೆ ಚಾಲನೆ. ಮೊದಲ ಸಭೆ ಭಾರತದ ಭವಿಷ್ಯವನ್ನ ರೂಪಿಸುವ ಐತಿಹಾಸಿಕ ಕ್ಷಣ- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ 24 ಫೆಬ್ರವರಿ 2026 ರಂದು ನೂತನ ಪ್ರಧಾನಮಂತ್ರಿ ಕಚೇರಿ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಮೊದಲ ಸಭೆ ನಡೆಯಿತು.

‘ಸೇವಾ ತೀರ್ಥ’ ಕೇವಲ ಒಂದು ಕಟ್ಟಡವಲ್ಲ, ಕರ್ತವ್ಯ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೇಲೆ ಆಧಾರಿತವಾದ ನವ ಭಾರತದ ನಾಗರಿಕ-ಕೇಂದ್ರಿತ ಆಡಳಿತ ಸಂಸ್ಕೃತಿಯ ಸಂಕೇತವಾಗಿದೆ.

ಇಲ್ಲಿ ತೆಗೆದುಕೊಳ್ಳಲಾಗುವ ಪ್ರತಿಯೊಂದು ನಿರ್ಧಾರವು 140 ಕೋಟಿ ದೇಶವಾಸಿಗಳಿಗೆ ಸೇವೆ ಸಲ್ಲಿಸುವ ಮನೋಭಾವ, ಸಾಂವಿಧಾನಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದ ದೀರ್ಘಕಾಲೀನ ಗುರಿಗಳಿಂದ ಪ್ರೇರಿತವಾಗಿರುತ್ತದೆ.

B.Y. Raghavendra ವಿಕಸಿತ ಭಾರತ 2047 ರ ಸಂಕಲ್ಪದೊಂದಿಗೆ ನಡೆದ ಈ ಮೊದಲ ಸಭೆಯು ಭಾರತದ ಭವಿಷ್ಯವನ್ನು ರೂಪಿಸುವ ಐತಿಹಾಸಿಕ ಕ್ಷಣವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಮಗಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಸೇವಾ ಮನೋಭಾವ ಬೆಳೆಸುತ್ತಿರುವ ರೋಟರಿ ಸೇವೆ ಶ್ಲಾಘನೀಯ: ಓಂಗಣೇಶ್ ಉಪ್ಪುಂದ

Rotary Club Shivamogga ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ...

D.K. Shivakumar ಹಿಮೋಫೀಲಿಯ ಪೀಡಿತ ಒಬ್ಬ ರೋಗಿಗೆ ವರ್ಷಕ್ಕೆ ರೂ 5 ಲಕ್ಷ ಖರ್ಚಾಗುತ್ತದೆ : ಡೀಸಿಎಂ ಡಿ.ಕೆ.ಶಿವಕುಮಾರ್

D.K. Shivakumar ಹಿಮೋಫಿಲಿಯಾ ಅಪರೂಪದ ಕಾಯಿಲೆ. ಹಿಮೋಫಿಲಿಯಾ ರೋಗಿಗಳಿಗೆ ತಿಂಗಳಿಗೆ ಒಂದು...

Krishna Bhairegowda ಸಂಪೂರ್ಣ – ಸರಳ ಏಕೀಕೃತ ಭೂ- ನಿರ್ವಹಣಾ ವ್ಯವಸ್ಥೆಗೆ ಸರ್ಕಾರದ ದಿಟ್ಟ ಹೆಜ್ಜೆ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ...

MESCOM ಫೆ.27& 28 ರಂದು ಶಿವಮೊಗ್ಗದ ಕುವೆಂಪು ನಗರ ,ಸೂಡ ಸಿ & ಡಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ನಿಲುಗಡೆ

MESCOM ತಾವರೆಚಟ್ನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ...