Thursday, July 23, 2026
Thursday, July 23, 2026

B.Y. Raghavendra “ಸೇವಾತೀರ್ಥ” ಕಾರ್ಯಸೌಧಕ್ಕೆ ಚಾಲನೆ. ಮೊದಲ ಸಭೆ ಭಾರತದ ಭವಿಷ್ಯವನ್ನ ರೂಪಿಸುವ ಐತಿಹಾಸಿಕ ಕ್ಷಣ- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ 24 ಫೆಬ್ರವರಿ 2026 ರಂದು ನೂತನ ಪ್ರಧಾನಮಂತ್ರಿ ಕಚೇರಿ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಮೊದಲ ಸಭೆ ನಡೆಯಿತು.

‘ಸೇವಾ ತೀರ್ಥ’ ಕೇವಲ ಒಂದು ಕಟ್ಟಡವಲ್ಲ, ಕರ್ತವ್ಯ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೇಲೆ ಆಧಾರಿತವಾದ ನವ ಭಾರತದ ನಾಗರಿಕ-ಕೇಂದ್ರಿತ ಆಡಳಿತ ಸಂಸ್ಕೃತಿಯ ಸಂಕೇತವಾಗಿದೆ.

ಇಲ್ಲಿ ತೆಗೆದುಕೊಳ್ಳಲಾಗುವ ಪ್ರತಿಯೊಂದು ನಿರ್ಧಾರವು 140 ಕೋಟಿ ದೇಶವಾಸಿಗಳಿಗೆ ಸೇವೆ ಸಲ್ಲಿಸುವ ಮನೋಭಾವ, ಸಾಂವಿಧಾನಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದ ದೀರ್ಘಕಾಲೀನ ಗುರಿಗಳಿಂದ ಪ್ರೇರಿತವಾಗಿರುತ್ತದೆ.

B.Y. Raghavendra ವಿಕಸಿತ ಭಾರತ 2047 ರ ಸಂಕಲ್ಪದೊಂದಿಗೆ ನಡೆದ ಈ ಮೊದಲ ಸಭೆಯು ಭಾರತದ ಭವಿಷ್ಯವನ್ನು ರೂಪಿಸುವ ಐತಿಹಾಸಿಕ ಕ್ಷಣವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಮಗಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...