Sunday, June 7, 2026
Sunday, June 7, 2026

B.Y. Raghavendra “ಸೇವಾತೀರ್ಥ” ಕಾರ್ಯಸೌಧಕ್ಕೆ ಚಾಲನೆ. ಮೊದಲ ಸಭೆ ಭಾರತದ ಭವಿಷ್ಯವನ್ನ ರೂಪಿಸುವ ಐತಿಹಾಸಿಕ ಕ್ಷಣ- ಸಂಸದ ಬಿ.ವೈ.ರಾಘವೇಂದ್ರ

Date:

B.Y. Raghavendra ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ 24 ಫೆಬ್ರವರಿ 2026 ರಂದು ನೂತನ ಪ್ರಧಾನಮಂತ್ರಿ ಕಚೇರಿ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಮೊದಲ ಸಭೆ ನಡೆಯಿತು.

‘ಸೇವಾ ತೀರ್ಥ’ ಕೇವಲ ಒಂದು ಕಟ್ಟಡವಲ್ಲ, ಕರ್ತವ್ಯ, ಸೇವೆ ಮತ್ತು ಸಮರ್ಪಣಾ ಮನೋಭಾವದ ಮೇಲೆ ಆಧಾರಿತವಾದ ನವ ಭಾರತದ ನಾಗರಿಕ-ಕೇಂದ್ರಿತ ಆಡಳಿತ ಸಂಸ್ಕೃತಿಯ ಸಂಕೇತವಾಗಿದೆ.

ಇಲ್ಲಿ ತೆಗೆದುಕೊಳ್ಳಲಾಗುವ ಪ್ರತಿಯೊಂದು ನಿರ್ಧಾರವು 140 ಕೋಟಿ ದೇಶವಾಸಿಗಳಿಗೆ ಸೇವೆ ಸಲ್ಲಿಸುವ ಮನೋಭಾವ, ಸಾಂವಿಧಾನಿಕ ಮೌಲ್ಯಗಳು ಮತ್ತು ರಾಷ್ಟ್ರ ನಿರ್ಮಾಣದ ದೀರ್ಘಕಾಲೀನ ಗುರಿಗಳಿಂದ ಪ್ರೇರಿತವಾಗಿರುತ್ತದೆ.

B.Y. Raghavendra ವಿಕಸಿತ ಭಾರತ 2047 ರ ಸಂಕಲ್ಪದೊಂದಿಗೆ ನಡೆದ ಈ ಮೊದಲ ಸಭೆಯು ಭಾರತದ ಭವಿಷ್ಯವನ್ನು ರೂಪಿಸುವ ಐತಿಹಾಸಿಕ ಕ್ಷಣವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ತಮಗಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...