Thursday, February 26, 2026
Thursday, February 26, 2026

CM Siddharamaiah ಸರ್ಕಾರಿ ನೇಮಕಾತಿ ಬಗ್ಗೆ ಈ ಸಲದ ಬಜೆಟ್ ನಲ್ಲಿ ತಿಳಿಸಲಾಗುವುದು: ಸಿದ್ಧರಾಮಯ್ಯ

Date:

CM Siddharamaiah ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು 2 ಕೋಟಿ ಉದ್ಯೋಗ ನೀಡುವುದಾಗಿ ತಿಳಿಸಿದರೇ ಹೊರತು, ಯಾರಿಗೂ ಉದ್ಯೋಗ ದೊರೆಯಲಿಲ್ಲ. ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸಿದ ಸಂದರ್ಭದಲ್ಲಿ ಯಾವುದೇ ಉದ್ಯೋಗಗಳನ್ನು ನೀಡಲಿಲ್ಲ. ಆದ್ದರಿಂದ ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು.

CM Siddharamaiah ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿಯ ಸಮಸ್ಯೆಯಿಂದ ವಿಳಂಬವಾಗಿತ್ತಾದರೂ, ಸದ್ಯದಲ್ಲಿಯೇ ನೇಮಕಾತಿಯನ್ನು ಪ್ರಾರಂಭಿಸಿ, ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ನಮ್ಮ ಸರ್ಕಾರ ನುಡಿದಂತೆ ನಡೆದು ಸರ್ಕಾರಿ ನೇಮಕಾತಿಗಳನ್ನು ಮಾಡಲಿದ್ದು, ಈ ಬಗ್ಗೆ ಬಜೆಟ್ ನಲ್ಲಿಯೂ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಕುರಿ/ ಮೇಕೆ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ...

Akashavani Bhadravati ಆಕಾಶವಾಣಿ ಭದ್ರಾವತಿ ಈಗ ಎಫ್.ಎಮ್. ತರಂಗಾಂತರದಲ್ಲಿ ಎಂಟು ಜಿಲ್ಲೆಗಳ ಪ್ರಸಾರ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ: ಕೇಂದ್ರ ಸಚಿವ ಎಲ್.ಮುರುಗನ್

Akashavani Bhadravati ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ...

Rotary Club Shivamogga ಸೇವಾ ಮನೋಭಾವ ಬೆಳೆಸುತ್ತಿರುವ ರೋಟರಿ ಸೇವೆ ಶ್ಲಾಘನೀಯ: ಓಂಗಣೇಶ್ ಉಪ್ಪುಂದ

Rotary Club Shivamogga ರೋಟರಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ...

D.K. Shivakumar ಹಿಮೋಫೀಲಿಯ ಪೀಡಿತ ಒಬ್ಬ ರೋಗಿಗೆ ವರ್ಷಕ್ಕೆ ರೂ 5 ಲಕ್ಷ ಖರ್ಚಾಗುತ್ತದೆ : ಡೀಸಿಎಂ ಡಿ.ಕೆ.ಶಿವಕುಮಾರ್

D.K. Shivakumar ಹಿಮೋಫಿಲಿಯಾ ಅಪರೂಪದ ಕಾಯಿಲೆ. ಹಿಮೋಫಿಲಿಯಾ ರೋಗಿಗಳಿಗೆ ತಿಂಗಳಿಗೆ ಒಂದು...