Thursday, September 17, 2026
Thursday, September 17, 2026

ಮಾರ್ಚ್ 3. ಬೆಕ್ಕಿನಕಲ್ಮಠದ ಸಮಾರಂಭದಲ್ಲಿ ‌’ ನೆಲ- ಮುಗಿಲು’ಕವನ ಸಂಕಲನ ಬಿಡುಗಡೆ

Date:

ಮಸರೂರು ದಿ.ರೇಣುಕಪ್ಪ ಗೌಡ ಪ್ರತಿಷ್ಠಾನ ಪ್ರಕಟಿಸಿರುವ ಹಾರನಹಳ್ಳಿ ಕರಿಬಸವಯ್ಯ ಅವರು ಬರೆದಿರುವ ನೆಲ-ಮುಗಿಲ ಮೌನ ಕವನ ಸಂಕಲನವನ್ನು ಮಾರ್ಚ್ 03 ರಂದು ಸಂಜೆ 6:30ಕ್ಕೆ ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠದಲ್ಲಿ ನಡೆಯುವ 1158 ನೇ ಶಿವಾನುಭವ ಗೋಷ್ಠಿಯಲ್ಲಿ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು ಬಿಡುಗಡೆ ಮಾಡಲಿದ್ದಾರೆ.

ಪುಸ್ತಕ ಕುರಿತು ಜಾವಳ್ಳಿ ಜ್ಞಾನದೀಪ ಶಾಲೆಯ ಅಧ್ಯಾಪಕ ತುರುವನೂರು ಮಲ್ಲಿಕಾರ್ಜನ ಅವರು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಸುವರ್ಣ ದಾಂಪತ್ಯ ಜೀವನ ಪೂರೈಸಿದ ಪ್ರೊ.ಸಿ.ಯು.ಸೋಮಶೇಖರ್ ದಂಪತಿಯನ್ನು ಸನ್ಮಾನಿಸಲಾಗುತ್ತದೆ. ನಿವೃತ್ತ ಉಪನ್ಯಾಸಕ ಡಾ.ಎಂ .ರಾಜಶೇಖರಯ್ಯ, ಮಸರೂರು ದಿ.ರೇಣುಕಪ್ಪ ಪ್ರತಿ಼ಷ್ಠಾನದ ಕಾರ್ಯದರ್ಶಿ ಡಾ.ಗಣೇಶ್ ಕೆಂಚನಾಲ ಉಪಸ್ಥಿತರಿರುತ್ತಾರೆ. ಕಲಾವಿದರಾದ ನಾಗರತ್ನಮ್ಮ ಚಂದ್ರಶೇಖರಯ್ಯ ,ಸುಮಾಹೆಗಡೆ ಕಾವ್ಯ ಗಾಯನ ನಡೆಸಿಕೊಡಲಿದ್ದಾರೆ. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...