Monday, May 4, 2026
Monday, May 4, 2026

Minister Santosh Lad ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ

Date:

Minister Santosh Lad ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀಸಂತೋಷ್ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಲಡ್ಡು ವಿತರಿಸುವ ಮುಖಾಂತರ ಆಚರಿಸಲಾಯಿತು.

Minister Santosh Lad ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್, ಇ ಟಿ ನಿತಿನ್ ಎ , ಎಂ ರಾಕೇಶ್, ಕೆ ಎಲ್ ಪವನ್,ಗುರುಪ್ರಸಾದ್, ಎಸ್ ಬಸವರಾಜ್, ಮೋಹನ್ ಸೋಮಿನಕೊಪ್ಪ, ಶಬರೀಶ್ ,ರಾಹಿಲ್, ಸಚಿನ್ ಈಡಿಗ, ವಿನಯ್ ಬಜಾರ್, ಸಂತೋಷ್, ಗಣೇಶ್ , ಸಾಹಿಲ್, ಭವಿತ್, ಅನಿಲ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...