Monday, August 3, 2026
Monday, August 3, 2026

Minister Santosh Lad ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವ ಸಂತೋಷ್ ಲಾಡ್ ರವರ ಹುಟ್ಟುಹಬ್ಬ ಆಚರಣೆ

Date:

Minister Santosh Lad ಯುವಕರ ಆಶಾಕಿರಣ, ಅಹಿಂದ ವರ್ಗದ ನಾಯಕ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಶ್ರೀಸಂತೋಷ್ಲಾಡ್ ರವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಹಾಗೂ ಸಂತೋಷ್ ಲಾಡ್ ಅಭಿಮಾನಿಗಳು ಶಿವಮೊಗ್ಗ ನಗರದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಲಡ್ಡು ವಿತರಿಸುವ ಮುಖಾಂತರ ಆಚರಿಸಲಾಯಿತು.

Minister Santosh Lad ಈ ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಕೆ ರಂಗನಾಥ್ , ಸೂಡ ಸದಸ್ಯರಾದ ಎಂ ಪ್ರವೀಣ್ ಕುಮಾರ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ ಪ್ರಮುಖರಾದ ಹೆಚ್ ಪಿ ಗಿರೀಶ್, ಬಿ ಲೋಕೇಶ್, ಇ ಟಿ ನಿತಿನ್ ಎ , ಎಂ ರಾಕೇಶ್, ಕೆ ಎಲ್ ಪವನ್,ಗುರುಪ್ರಸಾದ್, ಎಸ್ ಬಸವರಾಜ್, ಮೋಹನ್ ಸೋಮಿನಕೊಪ್ಪ, ಶಬರೀಶ್ ,ರಾಹಿಲ್, ಸಚಿನ್ ಈಡಿಗ, ವಿನಯ್ ಬಜಾರ್, ಸಂತೋಷ್, ಗಣೇಶ್ , ಸಾಹಿಲ್, ಭವಿತ್, ಅನಿಲ್ ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...