Sunday, May 3, 2026
Sunday, May 3, 2026

Shimoga News ಕಾಡಾದಿಂದ ಕೃಷಿ ಯಂತ್ರೋಪಕರಣಗಳಿಗೆ ವಾರ್ಷಿಕ ಕಾರ್ಯಾನುದಾನ ವಿತರಣೆ.

Date:

Shimoga News ಭದ್ರಾ ಅಚ್ಚುಕಟ್ಟು ಪ್ರದೇಶಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಯ ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಕಾಡಾ ಅಧ್ಯಕ್ಷರಾದ ಡಾ. ಕೆ. ಪಿ. ಅಂಶುಮಂತ್ ರವರು, ಕಾಡಾ ಕಛೇರಿಯಿಂದ ಕೃಷಿ ಚಟುವಟಿಕೆಗಳಿಗೆ ಉಪಯೋಗವಾಗುವ ಕೃಷಿ ಯೊಂತ್ರೋಪಕರಣ ಹಾಗೂ ವಾರ್ಷಿಕ ಕಾರ್ಯಅನುದಾನವನ್ನು ನೀಡಿದರು Shimoga News ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಆರ್, ಸತೀಶ್ ಹಾಗೂ ಭೂ ಅಭಿವೃದ್ಧಿ ಅಧಿಕಾರಿಗಳು ಕೆ ಪ್ರಶಾಂತ್ (ತಾಂತ್ರಿಕ),(ಕೃಷಿ)(ಪ್ರ) ಹಾಗೂ ಡಾ|| ಶಶಿಧರ್ ಪ್ರಾಧ್ಯಾಪಕರು, ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ, ಡಾ. ನಾಗೇಶ್ ಎಸ್, ಡೋಂಗರೆ (ಸಹಕಾರ) ಮತ್ತು ಭದ್ರ ಕಾಡಾ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...