Sunday, August 2, 2026
Sunday, August 2, 2026

ಶ್ರುತಿ ಪ್ರಮೋದ್ ರವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರಧಾನ

Date:

ಮಾರ್ಚ್ 1 ರಂದು ದಾವಣಗೆರೆಯಲ್ಲಿ ಬೆಳಕು ಸಂಸ್ಥೆ ಹಾಗೂ ತನುಶ್ರೀ ಸಂಸ್ಥೆಯ ಸಂಯುಕ್ತ ಆಶ್ರಯದ ಕುವೆಂಪು ಕನ್ನಡ ಭವನದಲ್ಲಿ ನಡೆದಿರುವ ರಾಷ್ಟ್ರಮಟ್ಟದ ಕಲಾ ಸಮ್ಮೇಳನದ ಅಂಗವಾಗಿ ಶಿವಮೊಗ್ಗ ಮೂಲದ ಜಿಲ್ಲಾ ಅಧ್ಯಕ್ಷರಾದ ಮಲೆನಾಡು ಕನ್ನಡ ಪಡೆ ಹಾಗೂ ಸಮಾಜ ಸೇವಕರಾಗಿರುವಂತಹ ಶೃತಿ ಪ್ರಮೋದ್ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಮಹತ್ವದ ಕೊಡುಗೆಯನ್ನು ಪರಿಗಣಿಸಿ “ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ” ಪ್ರಧಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಮುಖರು ಹಾಗೂ ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...