Thursday, March 5, 2026
Thursday, March 5, 2026

Department of Social Welfare ಎಸ್‌ಸಿ-ಎಸ್‌ಟಿ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Department of Social Welfare ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಏಪ್ರಿಲ್ 05 ರಂದು ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮದಿನಾಚರಣೆ ಹಾಗೂ ಏಪ್ರಿಲ್ 14 ರಂದು ಡಾ.ಬಿ ಆರ್. ಅಂಬೇಡ್ಕರ್‌ರವರ 135 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಮಾರ್ಚ್ 9 ರೊಳಗೆ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...

Dr. B.R. Ambedkar ಮಾ.06 ರಂದು ಬೆಳಿಗ್ಗೆ 10 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ‘ಭೀಮ ಗಾಯನ’

Dr. B.R. Ambedkar ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಗಾಂಧಿ, ಬುದ್ದ, ಬಸವ...

ಫ್ರೆಂಡ್ಸ್ ಸೆಂಟರ್‌ನಿಂದ ಹೋಳಿ ಆಚರಣೆ

ಫ್ರೆಂಡ್ಸ್ ಸೆಂಟರ್ ವತಿಯಿಂದ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನೂರಾರು ಜನರು...