Friday, March 6, 2026
Friday, March 6, 2026

Government First Grade College ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ ಮಾಲೆ ಕಾರ್ಯಕ್ರಮ

Date:

Government First Grade College ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ವಿಭಾಗದ ಪರಂಪರೆ ಕೂಟ ಹಾಗೂ ಐಕ್ಯೂಎಸ್‌ಸಿ ವತಿಯಿಂದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮ ಆಯೋಜಿಸಲಾಯಿತು .ಇತಿಹಾಸ ವಿಭಾಗ ಸಹ ಪ್ರಾಧ್ಯಾಪಕರಾದ ವಿನೋದ ಪ್ರಕಾಶರವರು ಎಲ್ಲಾ
ಅತಿಥಿಗಳ ವೇದಿಕೆ ಗಣ್ಯರನ್ನು ಸ್ವಾಗತಿಸಿದರು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .
ಇತಿಹಾಸ ವಿಭಾಗದ ಮುಖ್ಯಸ್ಥರು ಡಾ ಸುರೇಶ್ ರವರು ವಾಸ್ತಾವಿಕ ನುಡಿಗಳೊಂದಿಗೆ
ಕಾರ್ಯಕ್ರಮ ಪ್ರಾರಂಭಿಸಿದರು. ಆಧ್ಯಕ್ಷತೆಯನ್ನು ಕಾಲೇಜಿನ ಪ್ರಾಶುಂಪಾಲರು ಶಶಿಧರ್ ಅವರು ವಿಧ್ಯಾರ್ಥಿಗಳಿಗೆ
ಇತಿಹಾಸದ ಮಹತ್ವ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿದರು.
ಐಕ್ಯೂಎಸ್‌ಸಿ ಕೋ ಆರ್ಡಿನಲರ್ ಆಗಿರುವ ಡಾ : ವಿದ್ಯಾಮರಿಯಾ ಜೋಸೆಪ್
ಮಾತಾನಾಡಿ ಇತಿಹಾಸ ಅಧ್ಯಯನದ ವಿಶೇಷ ತಿಳಿಸಿದರು.
ಸಮಾಜಶಾಸ್ತ ಮಖ್ಯಸ್ಥರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಡಾ ಹಸಿನಾ ರಾಮಪ್ರಕಾಶ ,ಪ್ರದೀಪ ವೇದಿಕೆಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶೇಷ ಉಪನ್ಯಾಸ ಕಾರ್ಯಕ್ರಮದ ಮೊದಲು ಮಾತಾನಾಡಿದ ಡಾ ಹಸೀನರವರು
ಭಾರತ ಪ್ರವಾಸೋದ್ಯಮ ಒಂದು ಐತಿಹಾಸಿಕ ಅವಲೋಕನ ಕುರಿತು ಮಾತಾನಾಡಿದರು.
ಭಾರತದ ಇತಿಹಾಸ ಸಂಸ್ಕೃತಿ ಸ್ಮಾರಕಗಳು ದೇಶದ ಪ್ರವಾಸೋದ್ಯಮದ ಅಭಿವೃದ್ದಿಗೆ ಹೇಗೆ ಕಾರಣವಾಗಿದೆ ಎಂದು
ತಿಳಿಸಿದರು.
Government First Grade College ದೇಶ ಸುತ್ತಿ ಕೋಶ ಓದಿ ಹೇಗೆ ಬದುಕನ್ನು ಕಟ್ಟಿಬಹುದೆಂದು ತಿಳಿಸಿದರು.
ತದನಂತರ ಸಂಪನ್ಮೂಲ ವ್ಯಕ್ತಿ ಯಾದ ಪ್ರದೀಪ ಹೆಚ್ ರವರು ಮಾತಾನಾಡಿ ಕರ್ನಾಟಕ
ಸಂಸ್ಕೃತಿ ಇತಿಹಾಸ ಒಂದು ಪಕ್ಷಿನೋಟ ವಿಷಯ ಕುರಿತು ಉಪನ್ಯಾಸ ನೀಡಿದರು.
೩ ನೇ ಸಂಪನ್ಮೂಲ ವ್ಯಕ್ತಿಯಾದ ರಾಮಪ್ರಕಾಶ ಪ್ರವಾಸಿ ಮಾರ್ಗದರ್ಶಕರು ಸರ್ಕಾರದ
ವಸ್ತು ಸಂಗ್ರಹಾಲಯ ಶಿವಮೊಗ್ಗ ಶಿರ್ಷಿಕೆ ಪುರತತ್ವಶಾಸ್ತ ಅಂದು ಇಂದು ವಿಚಯ ಕುರಿತು ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಹೇಮ ಡಿ .ಚಂದ್ರಕಲಾ ,ಮೋಹನ್ ವಿಧ್ಯಾರ್ಥಿಗಳು ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Sanga ಮಾರ್ಚ್ 09 ಕರ್ನಾಟಕ ಸಂಘದಲ್ಲಿ ಸಾಹಿತಿ ರಂಜನಿ ರಾಘವನ್ ತಿಂಗಳ ಅತಿಥಿ

Karnataka Sanga ದಿನಾಂಕ 09ನೇ ಮಾರ್ಚ್ 2026ರ ಸೋಮವಾರ, ಸಂಜೆ 5:30ಕ್ಕೆ...

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ

CM Siddharamaiah ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ...

Klive Special Article ನಿಮ್ಮೂರು ನಮ್ಮ ಮಾಹಿತಿ ಸ್ಥಳ: ಸುಣ್ಣದಹಳ್ಳಿ ಲೇ: ದಿಲೀಪ್ ನಾಡಿಗ್

Klive Special Article ಸುವರ್ಣ ಹಳ್ಳಿ ಕಾಲಕ್ರಮೇಣ ಸುಣ್ಣದ ಹಳ್ಳಿಯಾಯಿತು. ಇಲ್ಲಿದ್ದಾನೆ...

Department of Tourism ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...