Sunday, August 2, 2026
Sunday, August 2, 2026

Government First Grade College ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸ ಮಾಲೆ ಕಾರ್ಯಕ್ರಮ

Date:

Government First Grade College ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ವಿಭಾಗದ ಪರಂಪರೆ ಕೂಟ ಹಾಗೂ ಐಕ್ಯೂಎಸ್‌ಸಿ ವತಿಯಿಂದ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮ ಆಯೋಜಿಸಲಾಯಿತು .ಇತಿಹಾಸ ವಿಭಾಗ ಸಹ ಪ್ರಾಧ್ಯಾಪಕರಾದ ವಿನೋದ ಪ್ರಕಾಶರವರು ಎಲ್ಲಾ
ಅತಿಥಿಗಳ ವೇದಿಕೆ ಗಣ್ಯರನ್ನು ಸ್ವಾಗತಿಸಿದರು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .
ಇತಿಹಾಸ ವಿಭಾಗದ ಮುಖ್ಯಸ್ಥರು ಡಾ ಸುರೇಶ್ ರವರು ವಾಸ್ತಾವಿಕ ನುಡಿಗಳೊಂದಿಗೆ
ಕಾರ್ಯಕ್ರಮ ಪ್ರಾರಂಭಿಸಿದರು. ಆಧ್ಯಕ್ಷತೆಯನ್ನು ಕಾಲೇಜಿನ ಪ್ರಾಶುಂಪಾಲರು ಶಶಿಧರ್ ಅವರು ವಿಧ್ಯಾರ್ಥಿಗಳಿಗೆ
ಇತಿಹಾಸದ ಮಹತ್ವ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿದರು.
ಐಕ್ಯೂಎಸ್‌ಸಿ ಕೋ ಆರ್ಡಿನಲರ್ ಆಗಿರುವ ಡಾ : ವಿದ್ಯಾಮರಿಯಾ ಜೋಸೆಪ್
ಮಾತಾನಾಡಿ ಇತಿಹಾಸ ಅಧ್ಯಯನದ ವಿಶೇಷ ತಿಳಿಸಿದರು.
ಸಮಾಜಶಾಸ್ತ ಮಖ್ಯಸ್ಥರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಡಾ ಹಸಿನಾ ರಾಮಪ್ರಕಾಶ ,ಪ್ರದೀಪ ವೇದಿಕೆಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶೇಷ ಉಪನ್ಯಾಸ ಕಾರ್ಯಕ್ರಮದ ಮೊದಲು ಮಾತಾನಾಡಿದ ಡಾ ಹಸೀನರವರು
ಭಾರತ ಪ್ರವಾಸೋದ್ಯಮ ಒಂದು ಐತಿಹಾಸಿಕ ಅವಲೋಕನ ಕುರಿತು ಮಾತಾನಾಡಿದರು.
ಭಾರತದ ಇತಿಹಾಸ ಸಂಸ್ಕೃತಿ ಸ್ಮಾರಕಗಳು ದೇಶದ ಪ್ರವಾಸೋದ್ಯಮದ ಅಭಿವೃದ್ದಿಗೆ ಹೇಗೆ ಕಾರಣವಾಗಿದೆ ಎಂದು
ತಿಳಿಸಿದರು.
Government First Grade College ದೇಶ ಸುತ್ತಿ ಕೋಶ ಓದಿ ಹೇಗೆ ಬದುಕನ್ನು ಕಟ್ಟಿಬಹುದೆಂದು ತಿಳಿಸಿದರು.
ತದನಂತರ ಸಂಪನ್ಮೂಲ ವ್ಯಕ್ತಿ ಯಾದ ಪ್ರದೀಪ ಹೆಚ್ ರವರು ಮಾತಾನಾಡಿ ಕರ್ನಾಟಕ
ಸಂಸ್ಕೃತಿ ಇತಿಹಾಸ ಒಂದು ಪಕ್ಷಿನೋಟ ವಿಷಯ ಕುರಿತು ಉಪನ್ಯಾಸ ನೀಡಿದರು.
೩ ನೇ ಸಂಪನ್ಮೂಲ ವ್ಯಕ್ತಿಯಾದ ರಾಮಪ್ರಕಾಶ ಪ್ರವಾಸಿ ಮಾರ್ಗದರ್ಶಕರು ಸರ್ಕಾರದ
ವಸ್ತು ಸಂಗ್ರಹಾಲಯ ಶಿವಮೊಗ್ಗ ಶಿರ್ಷಿಕೆ ಪುರತತ್ವಶಾಸ್ತ ಅಂದು ಇಂದು ವಿಚಯ ಕುರಿತು ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಹೇಮ ಡಿ .ಚಂದ್ರಕಲಾ ,ಮೋಹನ್ ವಿಧ್ಯಾರ್ಥಿಗಳು ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...