Sunday, August 2, 2026
Sunday, August 2, 2026

Sahyadri Narayana Multi Specialty Hospital ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣೆ ಮತ್ತು ಸಲಹಾ ಶಿಬಿರ

Date:

Sahyadri Narayana Multi Specialty Hospital ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದೇ ಸೋಮವಾರ, ಮಾರ್ಚ್ 9 ರಂದು ಸಾರ್ವಜನಿಕರಿಗಾಗಿ ಉಚಿತ ಮೂಳೆ ಸಾಂದ್ರತೆ (BMD) ತಪಾಸಣೆ ಮತ್ತು ವೈದ್ಯಕೀಯ ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಆಸ್ಪತ್ರೆಯ ಆವರಣದಲ್ಲಿ ನಡೆಯಲಿದ್ದು, ಶಿಬಿರದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ನೋಂದಣಿ, ಬಿಎಂಡಿ ಟೆಸ್ಟ್ (BMD Test) ಮತ್ತು ತಜ್ಞ ವೈದ್ಯರ ಸಮಾಲೋಚನೆ ಸಂಪೂರ್ಣ ಉಚಿತವಾಗಿರುತ್ತದೆ.

ಈ ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಚೇತನ್ ಎಂ.ಎಲ್ ಮತ್ತು ಡಾ. ನಾಗೇಂದ್ರ ಪ್ರಸಾದ್ ಎಂ.ಆರ್, ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ರಾಘವೇಂದ್ರ ಭಟ್ ಮತ್ತು ಡಾ. ರಶ್ಮಿ ಸಿ. ಹಂಚಿನಾಳ್ ಅವರು ಲಭ್ಯವಿದ್ದು, ರೋಗಿಗಳಿಗೆ ಉಚಿತ ತಪಾಸಣೆ ಮತ್ತು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ.

ಜನರಲ್ಲಿ, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರಲ್ಲಿ ಮೂಳೆಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಆಸ್ಟಿಯೋಪೊರೋಸಿಸ್ (ಮೂಳೆ ಸವೆತ) ನಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

Sahyadri Narayana Multi Specialty Hospital ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...