Sunday, August 2, 2026
Sunday, August 2, 2026

Madhu Bangarappa ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ

Date:

Madhu Bangarappa ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು ತೇರ್ಗಡೆಯಾದ ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಿರಂತರ ಪರಿಶ್ರಮ ಮತ್ತು ಛಲ ಇಂದು ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದೆ. ನಿಮ್ಮ ಈ ಯಶಸ್ಸು ನಾಡಿನ ಲಕ್ಷಾಂತರ ಯುವಜನತೆಗೆ ಮಾದರಿಯಾಗಲಿ. ಸಮಾಜ ಸೇವೆಯ ನಿಮ್ಮ ಮುಂದಿನ ಪಯಣ ಅರ್ಥಪೂರ್ಣವಾಗಿರಲಿ ಎಂದು ಹಾರೈಸುತ್ತೇನೆ.

Madhu Bangarappa ಇನ್ನು, ಈ ಬಾರಿ ಯಶಸ್ಸು ಕಾಣದವರು ಎದೆಗುಂದಬೇಡಿ. ಸೋಲು ಗೆಲುವಿನ ಹಾದಿಯ ಒಂದು ಭಾಗವಷ್ಟೇ. ನಿಮ್ಮ ಪ್ರಯತ್ನ ಮತ್ತು ಆತ್ಮವಿಶ್ವಾಸದ ಮೇಲೆ ನಂಬಿಕೆಯಿಟ್ಟು ಮುಂದಿನ ಗುರಿಯತ್ತ ಸಾಗಿ. ಯಶಸ್ಸು ಖಂಡಿತ ನಿಮ್ಮದಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...