Thursday, April 30, 2026
Thursday, April 30, 2026

Madhu Bangarappa ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ

Date:

Madhu Bangarappa ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು ತೇರ್ಗಡೆಯಾದ ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಿರಂತರ ಪರಿಶ್ರಮ ಮತ್ತು ಛಲ ಇಂದು ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದೆ. ನಿಮ್ಮ ಈ ಯಶಸ್ಸು ನಾಡಿನ ಲಕ್ಷಾಂತರ ಯುವಜನತೆಗೆ ಮಾದರಿಯಾಗಲಿ. ಸಮಾಜ ಸೇವೆಯ ನಿಮ್ಮ ಮುಂದಿನ ಪಯಣ ಅರ್ಥಪೂರ್ಣವಾಗಿರಲಿ ಎಂದು ಹಾರೈಸುತ್ತೇನೆ.

Madhu Bangarappa ಇನ್ನು, ಈ ಬಾರಿ ಯಶಸ್ಸು ಕಾಣದವರು ಎದೆಗುಂದಬೇಡಿ. ಸೋಲು ಗೆಲುವಿನ ಹಾದಿಯ ಒಂದು ಭಾಗವಷ್ಟೇ. ನಿಮ್ಮ ಪ್ರಯತ್ನ ಮತ್ತು ಆತ್ಮವಿಶ್ವಾಸದ ಮೇಲೆ ನಂಬಿಕೆಯಿಟ್ಟು ಮುಂದಿನ ಗುರಿಯತ್ತ ಸಾಗಿ. ಯಶಸ್ಸು ಖಂಡಿತ ನಿಮ್ಮದಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...