Thursday, June 18, 2026
Thursday, June 18, 2026

Madhu Bangarappa ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಕನ್ನಡಿಗರಿಗೆ ಮಧು ಬಂಗಾರಪ್ಪನವರಿಂದ ಶುಭ ಹಾರೈಕೆ

Date:

Madhu Bangarappa ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದು ತೇರ್ಗಡೆಯಾದ ಕರ್ನಾಟಕದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು.

ನಿಮ್ಮ ನಿರಂತರ ಪರಿಶ್ರಮ ಮತ್ತು ಛಲ ಇಂದು ರಾಜ್ಯದ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದಿದೆ. ನಿಮ್ಮ ಈ ಯಶಸ್ಸು ನಾಡಿನ ಲಕ್ಷಾಂತರ ಯುವಜನತೆಗೆ ಮಾದರಿಯಾಗಲಿ. ಸಮಾಜ ಸೇವೆಯ ನಿಮ್ಮ ಮುಂದಿನ ಪಯಣ ಅರ್ಥಪೂರ್ಣವಾಗಿರಲಿ ಎಂದು ಹಾರೈಸುತ್ತೇನೆ.

Madhu Bangarappa ಇನ್ನು, ಈ ಬಾರಿ ಯಶಸ್ಸು ಕಾಣದವರು ಎದೆಗುಂದಬೇಡಿ. ಸೋಲು ಗೆಲುವಿನ ಹಾದಿಯ ಒಂದು ಭಾಗವಷ್ಟೇ. ನಿಮ್ಮ ಪ್ರಯತ್ನ ಮತ್ತು ಆತ್ಮವಿಶ್ವಾಸದ ಮೇಲೆ ನಂಬಿಕೆಯಿಟ್ಟು ಮುಂದಿನ ಗುರಿಯತ್ತ ಸಾಗಿ. ಯಶಸ್ಸು ಖಂಡಿತ ನಿಮ್ಮದಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...