Thursday, April 30, 2026
Thursday, April 30, 2026

Breaking News ಕಡೂರಿನ ಎಚ್.ಟಿ.ಪ್ರವೀಣ್ಐಎಎಸ್ ತೇರ್ಗಡೆ

Date:

UPSC ಚಿಕ್ಕಮಗಳೂರು ಜಿಲ್ಲೆಯ, ನಮ್ಮ ಕಡೂರು ತಾಲೂಕಿನ, ಹುಲಿಕೆರೆಯ ಪ್ರವೀಣ ಎಚ್ ಟಿ ಅವರು ಯು.ಪಿ.ಎಸ್‌.ಸಿ ಪರೀಕ್ಷೆಯಲ್ಲಿ 720ನೇ ರ್ಯಾಂಕ್ ಪಡೆದಿದ್ದಾರೆ.
ಈ ಸಾಧನೆಯಿಂದಾಗಿ ಪ್ರವೀಣ್ ಜಿಲ್ಲೆಗೆ ಗೌರವ ತಂದಿದ್ದಾರೆ. ತಂದೆ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ತಮ್ಮಯ್ಯನವರು ಪುತ್ರನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ತಮ್ಮಯ್ಯ ಮತ್ತು ನೀಲಮ್ಮ ದಂಪತಿಗಳ ಪುತ್ರರಾದ ಪ್ರವೀಣ್ ಅವರ ಸಾಧನೆ ಜಿಲ್ಲೆಯ ಯುವಕರಿಗೆ ಸ್ಫೂರ್ತಿಯಾಗಲಿ .
UPSC ಪರೀಕ್ಷೆಯಲ್ಲಿ ಈ ಬಾರಿ 958 ಮಂದಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 25 ಕನ್ನಡಿಗರು ಉತ್ತೀರ್ಣರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಂಕರಘಟ್ಟದ ಕಾಲೇಜಿನ ವಿದ್ಯಾರ್ಥಿಗಳ ಪ್ರವಾಸಿ ಬಸ್ ಅಪಘಾತದಲ್ಲಿ ಈರ್ವರ ಸಾವು : ಸಂಸದ ರಾಘವೇಂದ್ರ ಸಂತಾಪ

B.Y. Raghavendra ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

S.N. Channabasappa ನಗರದ ಬಡಾವಣೆಗಳಲ್ಲಿನ ಚರಂಡಿ ಸಮಸ್ಯೆ ತ್ವರಿತ ಬಗೆಹರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಬಡಾವಣೆಗಳಲ್ಲಿನ ಚರಂಡಿ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ...

B.Y. Raghavendra ಪ್ರವಾಸಿ ತಾಣವಾಗಿ ಜೋಗದ ಅಭಿವೃದ್ದಿ ಕಾಮಗಾರಿ ಶೀಘ್ರ ಪೂರೈಸಲು ಸಂಸದ ರಾಘವೇಂದ್ರ ಸೂಚನೆ

B.Y. Raghavendra ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪ್ರವಾಸಿ ತಾಣವಾದ ಜೋಗ ಜಲಪಾತವನ್ನು...