Thursday, June 18, 2026
Thursday, June 18, 2026

Breaking News ಕಡೂರಿನ ಎಚ್.ಟಿ.ಪ್ರವೀಣ್ಐಎಎಸ್ ತೇರ್ಗಡೆ

Date:

UPSC ಚಿಕ್ಕಮಗಳೂರು ಜಿಲ್ಲೆಯ, ನಮ್ಮ ಕಡೂರು ತಾಲೂಕಿನ, ಹುಲಿಕೆರೆಯ ಪ್ರವೀಣ ಎಚ್ ಟಿ ಅವರು ಯು.ಪಿ.ಎಸ್‌.ಸಿ ಪರೀಕ್ಷೆಯಲ್ಲಿ 720ನೇ ರ್ಯಾಂಕ್ ಪಡೆದಿದ್ದಾರೆ.
ಈ ಸಾಧನೆಯಿಂದಾಗಿ ಪ್ರವೀಣ್ ಜಿಲ್ಲೆಗೆ ಗೌರವ ತಂದಿದ್ದಾರೆ. ತಂದೆ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀ ತಮ್ಮಯ್ಯನವರು ಪುತ್ರನ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ.
ತಮ್ಮಯ್ಯ ಮತ್ತು ನೀಲಮ್ಮ ದಂಪತಿಗಳ ಪುತ್ರರಾದ ಪ್ರವೀಣ್ ಅವರ ಸಾಧನೆ ಜಿಲ್ಲೆಯ ಯುವಕರಿಗೆ ಸ್ಫೂರ್ತಿಯಾಗಲಿ .
UPSC ಪರೀಕ್ಷೆಯಲ್ಲಿ ಈ ಬಾರಿ 958 ಮಂದಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಇವರ ಪೈಕಿ 25 ಕನ್ನಡಿಗರು ಉತ್ತೀರ್ಣರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...