Monday, September 21, 2026
Monday, September 21, 2026

ಪತ್ರಕರ್ತ ಅನಿಲ್ ನಿಧನಕ್ಕೆ ಸಂತಾಪ

Date:

ಬಿಟಿವಿ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬಳು ಪುತ್ರಿ, ಪತ್ನಿ ಇದ್ದಾರೆ.
ಈ ಮೊದಲು ಟಿವಿ9 ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸಿ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಿಧನಕ್ಕೆ ಶಿವಮೊಗ್ಗ ಜಿಲ್ಹಾ ಬಿಜೆಪಿ ಸಮಿತಿಯ ಪರವಾಗಿ ಜಿಲ್ಲಾಧ್ಯಕ್ಷರಾದ ಎನ್ ಕೆ ಜಗದೀಶ್ ರವರು ತೀವ್ರ ಸಂತಾಪ‌ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...