Wednesday, March 11, 2026
Wednesday, March 11, 2026

ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಬಿಡುಗಡೆ

Date:

ಮಾ.28-29 ರಂದು ಎಂಬಿಸಿ ಇವರ ಆಶ್ರಯದಲ್ಲಿ ಸತತ 3ನೇ ಬಾರಿಗೆ ಆಯೋಜಿಸಲಾಗಿರುವ ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಅನ್ನು ಗಾಂಧಿ ಬಜಾರ್‌ನಲ್ಲಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂತೋಷ್ ಸಕ್ರೆ, ಗಜೇಂದ್ರನಾಥ್, ಪ್ರವೀಣ್, ಬಸವರಾಜ್, ವಿನಯ್ ತಾಂಡ್ಲೆ, ಸಂತೋಷ್, ಅನಿಲ್ ಆಚಾರ್, ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Renukacharya Jayanti ಮಾ.16ರ ಮತ್ತು ಮಾ. 17ರಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ

Renukacharya Jayanti ಸೊರಬ ತಾಲೂಕಿನ ಸುಕ್ಷೇತ್ರ ದುಗ್ಲಿಯ ಶ್ರೀಮದ್ ರಂಭಾಪುರಿ ಶಾಖಾ...

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮ : ಎಸ್‌.ಪಿ ಪರಮೇಶ್ವರ್ ಹೆಚ್

ಸೇವಿಸುವ ಆಹಾರವು ಉತ್ತಮ ಗುಣಮಟ್ಟದ್ದಾಗಿದ್ದಲ್ಲಿ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ದಾವಣಗೆರೆ ಜಿಲ್ಲಾ...

Chamber of Commerce Shivamogga ಮಹಿಳೆಯರು ಸಂಘಟಿತರಾಗುವುದು ಅತ್ಯಂತ ಅವಶ್ಯ : ಜಿ.ವಿಜಯಕುಮಾರ್

Chamber of Commerce Shivamogga ಸಮಾಜದ ಬೆಳವಣಿಗೆಗೆ ಮಹಿಳೆಯರ ಪಾತ್ರ...

ಉದ್ಯೋಗ ನೀಡಲು ನೇರ ಸಂದರ್ಶನ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ...