Sunday, August 2, 2026
Sunday, August 2, 2026

Department of Kannada and Culture ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

Date:

Department of Kannada and Culture ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ ವಚನ ಕಲ್ಯಾಣ ‘ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ ಯುವತಿಯರು ಹಾಗೂ ಅನುಭವಿ ರಂಗಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ (ಅರ್ಜಿ ಲಗತ್ತಿಸಿದೆ), ವಯೋಮಿತಿ 18 ರಿಂದ 40 ವರ್ಷಗಳು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಅದ್ಯತೆಯನ್ನು ನೀಡಲಾಗುವುದು. ತುಂಬಿದ ಅರ್ಜಿಗಳನ್ನು ದಿನಾಂಕ 20ಮಾರ್ಚ್2026ರ ಒಳಗೆ ಸದಸ್ಯ ಕಾರ್ಯದರ್ಶಿ ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056. ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ತಲುಪುವಂತೆ ಅಥವಾ ಮೇಲ್ ವಿಳಾಸ: kanakaresearchcentre@gmail.com ದ ಮೂಲಕ ಸಲ್ಲಿಸಲು ಕೋರಿದೆ.

Department of Kannada and Culture ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕವಾಗಿ ತರಬೇತಿ-ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ. ಮಾಸಿಕ ಗೌರವಧನ ಮತ್ತು ಊಟ -ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಅರ್ಜಿಯ ನಮೂನೆಯನ್ನು ಕನ್ನಡ ಸಂಸ್ಕೃತಿ ಇಲಾಖೆಯ ವೆಬ್ ಸೈಟ್ kannadasiri.karnataka.gov.inನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿ ವಿವರಗಳಿಗಾಗಿ ಶ್ರೀ ಸಿ. ಬಸವಲಿಂಗಯ್ಯ(ವಚನ ಕಲ್ಯಾಣ ನಾಟಕದ ನಿರ್ದೇಶಕರು) ಇವರಲ್ಲಿ ಮಾಹಿತಿ ಪಡೆಯಬಹುದು ಮೊಬೈಲ್ ಸಂಪರ್ಕ ಸಂಖ್ಯೆ- 94485 38620. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು’ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...