Friday, August 7, 2026
Friday, August 7, 2026

B. Y. Raghavendra “ನಾನು ವಿಜ್ಞಾನಿ” ಇಂತಹ ಆತ್ಮವಿಶ್ವಾಸ ಮೂಡಿಸುವ ಕಾರ್ಯಕ್ರಮಕ್ಕೆ ಬೆಂಬಲವಿದೆ- ಸಂಸದ ಬಿ.ವೈ.ರಾಘವೇಂದ್ರ.

Date:

B. Y. Raghavendra ನಮ್ಮ ಶಿವಮೊಗ್ಗ ಜಿಲ್ಲಾ ಪಂಚಾಯತ್‌ನ ‘ಅರಿವು ಕೇಂದ್ರ’ದ ಮೂಲಕ ಹಮ್ಮಿಕೊಂಡಿರುವ ವಿಜ್ಞಾನ ಜಾಗೃತಿಯ ಅಪೂರ್ವ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅತಿಥಿಯಾಗಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್ (IAS) ಅವರ ಸಮ್ಮುಖದಲ್ಲಿ, ಗ್ರಾಮೀಣ ಭಾಗದ ಗ್ರಂಥಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಅರ್ಥಪೂರ್ಣ ಸಂವಾದ ನಡೆಯಿತು. ಸಂಸದ ಬಿ.ವೈ.ರಾಘವೇಂದ್ರ ಅವರು ಈ ಸಂವಾದದಲ್ಲಿ ಪಾಲ್ಗೊಂಡಿದ್ದರು.

B. Y. Raghavendra ತಾವೇ ಸ್ವತಃ ಟೆಲಿಸ್ಕೋಪ್ ತಯಾರಿಸಿದ ಗ್ರಂಥಪಾಲಕರ ಉತ್ಸಾಹ ಹಾಗೂ ಮಕ್ಕಳ ವೈಜ್ಞಾನಿಕ ಮಾದರಿಗಳು ಶಿವಮೊಗ್ಗವು ವೈಜ್ಞಾನಿಕವಾಗಿ ಜಾಗೃತಗೊಂಡ ಸಮಾಜವಾಗಿ ಹೊರಹೊಮ್ಮುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಗ್ರಾಮೀಣ ಭಾಗದ ಮಕ್ಕಳಲ್ಲಿ ‘ನಾನು ವಿಜ್ಞಾನಿ’ ಎನ್ನುವ ಆತ್ಮವಿಶ್ವಾಸ ಮೂಡಿಸುತ್ತಿರುವ ಈ ವಿನೂತನ ಪ್ರಯತ್ನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...

DC Shivamogga ಶಾಲೆ ತೊರೆದ, ಶಾಲಾ-ಕಾಲೇಜುಗಳಿಗೆ ಗೈರಾಗುವ ಹೆಣ್ಣುಮಕ್ಕಳ ಬಗ್ಗೆ ನಿಗಾವಹಿಸಿ- ಪ್ರಭುಲಿಂಗ ಕವಳಿಕಟ್ಟಿ.

DC Shivamogga ಶಾಲೆ ತೊರೆದ, ಶಾಲಾ-ಕಾಲೇಜಿಗೆ ಗೈರಾಗುವ ಹೆಣ್ಣುಮಕ್ಕಳ ಮೇಲೆ ನಿಗಾ ಇರಿಸಿ...

Breaking News ತೀರ್ಥಹಳ್ಳಿಯ ಬಾಳಗಾರು ಸನಿಹ ಕೆರೆಗೆ ಬಿದ್ದ ಕಾರು: ಈಜಿ ದಡ ಸೇರಿ ಬದುಕಿದ ಈರ್ವರು.

Breaking News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾಳಗಾರು ಸಮೀಪ ಇಂದು...