Sunday, August 2, 2026
Sunday, August 2, 2026

Madhu Bangarappa ಚಿತ್ರಟ್ಟೆಹಳ್ಳಿ ಕ್ರಾಸ್ ಭಾಗದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿವೃಂದಕ್ಕೆ ಬಸ್ ನಿಲ್ದಾಣ ಸಹಕಾರಿಯಾಗಲಿದೆ- ಮಧು ಬಂಗಾರಪ್ಪ

Date:

Madhu Bangarappa ಸೊರಬ ತಾಲೂಕಿನ ಚಿತ್ರಟ್ಟೆಹಳ್ಳಿ ಕ್ರಾಸ್ ಬಳಿ ಕರ್ನಾಟಕ ರಾಜ್ಯ ಖನಿಜಗಳ ನಿಗಮ ನಿಯಮಿತದ (KSMCL) ಸಿ.ಎಸ್.ಆರ್ (CSR) ಅನುದಾನದಡಿ ಸುಮಾರು 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಗ್ರಾಮೀಣ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆಯನ್ನ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು.

ಗ್ರಾಮೀಣ ಭಾಗದ ಸಾರಿಗೆ ಸೌಕರ್ಯಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಚಿತ್ರಟ್ಟೆಹಳ್ಳಿ ಕ್ರಾಸ್ ಭಾಗದ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗುತ್ತಿದ್ದು, ವಿಶೇಷವಾಗಿ ಶಾಲಾ-ಕಾಲೇಜುಗಳಿಗೆ ತೆರಳುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Madhu Bangarappa ಈ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಕೆ.ಎಸ್.ಎಂ.ಸಿ.ಎಲ್ ನಿಗಮದ ಅಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...