Thursday, June 18, 2026
Thursday, June 18, 2026

ಶಿವಮೊಗ್ಗದ ಶ್ರೀಮತಿ ಶಾಂತಾ ಶೆಟ್ಟಿ ಅವರಿಗೆ “ವೀರವನಿತೆ” ಪ್ರಶಸ್ತಿ

Date:


ಹಲವಾರು ಸಂಘ ಸಂಸ್ಥೆಯಲ್ಲೇ ನಿಸ್ವಾರ್ಥವಾಗಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿರುವ ಕಲಾವಿದೆ ನಿರೂಪಕಿ ಹಾಗೂ ಚಿರಂತನ ಯೋಗ ಹಾಗು ಸಂಗೀತ ಟ್ರಸ್ಟ್ ಸಂಸ್ಥಾಪಕ ರಾದ. ಶ್ರೀಮತಿ ಶಾಂತಾ ಶೆಟ್ಟಿಯವರಿಗೆ ಬೆಂಗಳೂರಿನ ಹೈದರ್ ಪಾರ್ಕ್ ಹೋಟೆಲ್ ನಲ್ಲಿ ಪ್ರತಿಷ್ಠಿತ ಚಿತ್ರಸಂತೆ ಸಂಸ್ಥೆವತಿಯಿಂದ ಸಾಮಾಜಿಕ ಸೇವೆಗಾಗಿ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಿ
ಪಾರಿ ತೋಷಕ ಹಾಗೂ ಪ್ರಶಸ್ತಿ ಪತ್ರ ವನ್ನು ಖ್ಯಾತ ಚಲನಚಿತ್ರ ನಟಿ ತಾರಾ ಅವರು ಹಾಗೂ ಗಿರೀಶ್ ಗೌಡ ಮತ್ತು ಚಿತ್ರಸಂತೆ ತಂಡದವರು ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಚಿತ್ರನಟಿ ತಾರಾ ಅವರು ಇವರ ಸೇವೆಯನ್ನು ಸ್ಮರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...