Tuesday, March 17, 2026
Tuesday, March 17, 2026

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

Date:

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ.
ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. Akashavani Bhadravati 18 ರಿಂದ 35 ರ ವಯೋಮಾನದವರು ಈ ಕವಿಗೋಷ್ಥಿಗೆ ಕವನಗಳನ್ನು ಏಪ್ರಿಲ್ 15 ರೊಳಗಾಗಿ ನಿಲಯ ನಿರ್ದೇಶಕರು, ವಸಂತೋತ್ಸವ ಯುವಕವಿಗೋಷ್ಠಿ ವಿಭಾಗ, ಆಕಾಶವಾಣಿ, ಜೆ.ಪಿ.ಎಸ್.ಕಾಲೋನಿ ಭದ್ರಾವತಿ 577302 ಗೆ ಕಳುಹಿಸಬಹುದಾಗಿದ್ದು ಆಯ್ಕೆಯಾದ ಕವನಗಳನ್ನು ಬರೆದ ಕವಿಗಳೆ ಶ್ರೋತೃಗಳ ಸಮ್ಮುಖದಲ್ಲಿ ಪ್ರಸ್ತುತ ಪಡಿಸಲು ಅವಕಾಶ ಕಲ್ಪಿಸಲಾಗುವುದು ಹಾಗು ಕವನಗಳನ್ನು ಗಾಯನ ರೂಪದಲ್ಲಿ ಆಕಾಶವಾಣಿಯ ಕಲಾವಿದರಿಂದ ವೇದಿಕೆಯಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shiralakoppa Police ವ್ಯಕ್ತಿ ನಾಪತ್ತೆ. ಶಿರಾಳಕೊಪ್ಪ ಪೊಲೀಸ್ ಠಾಣೆ ಮಾಹಿತಿ ಪ್ರಕಟಣೆ

Shiralakoppa Police ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಬಿದರಿಕೊಪ್ಪ ವಾಸಿ ಶೋಭಾಬಾಯಿ...