Sunday, August 2, 2026
Sunday, August 2, 2026

Akashavani Bhadravati ಭದ್ರಾವತಿ ಆಕಾಶವಾಣಿ ವಸಂತೋತ್ಸವ ಯುವಕವಿಗೋಷ್ಠಿ : ಕವಿಗಳಿಗೆ ಕವಿತೆ ಕಳಿಸಲು ಪ್ರಕಟಣೆ

Date:

Akashavani Bhadravati ಆಕಾಶವಾಣಿ ಭದ್ರಾವತಿಯಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ / ಯುವತಿಯರಿಂದ ವಸಂತೋತ್ಸವ ಯುವಕವಿ ಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದೆ.
ಕವನ ಕಳುಹಿಸುವವರು ವಸಂತಮಾಸದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆ ಹಾಗೂ ವಸಂತಮಾಸಕ್ಕೆ ಸಂಬಂಧಿಸಿದಂತೆ ಕವನಗಳನ್ನು ಕಳುಹಿಸಬಹುದಾಗಿದೆ. Akashavani Bhadravati 18 ರಿಂದ 35 ರ ವಯೋಮಾನದವರು ಈ ಕವಿಗೋಷ್ಥಿಗೆ ಕವನಗಳನ್ನು ಏಪ್ರಿಲ್ 15 ರೊಳಗಾಗಿ ನಿಲಯ ನಿರ್ದೇಶಕರು, ವಸಂತೋತ್ಸವ ಯುವಕವಿಗೋಷ್ಠಿ ವಿಭಾಗ, ಆಕಾಶವಾಣಿ, ಜೆ.ಪಿ.ಎಸ್.ಕಾಲೋನಿ ಭದ್ರಾವತಿ 577302 ಗೆ ಕಳುಹಿಸಬಹುದಾಗಿದ್ದು ಆಯ್ಕೆಯಾದ ಕವನಗಳನ್ನು ಬರೆದ ಕವಿಗಳೆ ಶ್ರೋತೃಗಳ ಸಮ್ಮುಖದಲ್ಲಿ ಪ್ರಸ್ತುತ ಪಡಿಸಲು ಅವಕಾಶ ಕಲ್ಪಿಸಲಾಗುವುದು ಹಾಗು ಕವನಗಳನ್ನು ಗಾಯನ ರೂಪದಲ್ಲಿ ಆಕಾಶವಾಣಿಯ ಕಲಾವಿದರಿಂದ ವೇದಿಕೆಯಲ್ಲಿ ಪ್ರಸ್ತುತಪಡಿಸಲಾಗುವುದು ಎಂದು ಕಾರ್ಯಕ್ರಮದ ಮುಖ್ಯಸ್ಥ ಎಸ್.ಆರ್. ಭಟ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...